ಆ್ಯಪ್ನಗರ

ಮರಳು ಸಮಸ್ಯೆ: ಬೆಂಗಳೂರಿನಲ್ಲಿ ಸಭೆ

ಶಾಸಕ ಕೆ. ರಘುಪತಿ ಭಟ್‌ ನೇತೃತ್ವದಲ್ಲಿ ಸಿಆರ್‌ಝಡ್‌ ವ್ಯಾಪ್ತಿಯ ಮರಳು ಸಮಸ್ಯೆಯ ವಿಚಾರವಾಗಿ ಬುಧವಾರ ಬೆಂಗಳೂರಿನಲ್ಲಿ ಗಣಿ ಇಲಾಖೆಯ ಸಚಿವ ರಾಜಶೇಖರ ಪಾಟೀಲ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌, ಗಣಿ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಹಾಗೂ ಗಣಿ ಇಲಾಖೆ ನಿರ್ದೇಶಕ ಪ್ರಸನ್ನ ಅವರನ್ನು ಭೇಟಿಯಾಗಿ ಸಭೆ ನಡೆಸಿದರು.

Vijaya Karnataka 6 Dec 2018, 3:08 pm
ಉಡುಪಿ: ಶಾಸಕ ಕೆ. ರಘುಪತಿ ಭಟ್‌ ನೇತೃತ್ವದಲ್ಲಿ ಸಿಆರ್‌ಝಡ್‌ ವ್ಯಾಪ್ತಿಯ ಮರಳು ಸಮಸ್ಯೆಯ ವಿಚಾರವಾಗಿ ಬುಧವಾರ ಬೆಂಗಳೂರಿನಲ್ಲಿ ಗಣಿ ಇಲಾಖೆಯ ಸಚಿವ ರಾಜಶೇಖರ ಪಾಟೀಲ, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌, ಗಣಿ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಹಾಗೂ ಗಣಿ ಇಲಾಖೆ ನಿರ್ದೇಶಕ ಪ್ರಸನ್ನ ಅವರನ್ನು ಭೇಟಿಯಾಗಿ ಸಭೆ ನಡೆಸಿದರು.
Vijaya Karnataka Web news/udupi/sand
ಮರಳು ಸಮಸ್ಯೆ: ಬೆಂಗಳೂರಿನಲ್ಲಿ ಸಭೆ


ಕರಾವಳಿಯಲ್ಲಿ ಮರಳು ಸಮಸ್ಯೆ ತಲೆದೋರಿದ್ದು, ಈಗಾಗಲೇ ಕೇಂದ್ರದಿಂದ ಎಲ್ಲ ಸಮಸ್ಯೆ ಬಗೆಹರಿಸಿದ್ದು, ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವತಿಯಿಂದ ಕೆಲವು ಸಮಸ್ಯೆ ಬಗೆಹರಿಸಬೇಕಾಗಿದೆ. ಈಗಾಗಲೇ ಸೂಚಿಸಿದ 172 ಮಂದಿಗೂ ಮರಳು ತೆಗೆಯುವ ಪರವಾನಗಿ ನೀಡಬೇಕೆಂದು ಸಭೆಯಲ್ಲಿ ಆಗ್ರಹಿಸಿದ್ದಾರೆ. ಈ ಸಂದರ್ಭ 2 ದಿವಸದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ನೀಡಲಾಯಿತು. ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ