ಆ್ಯಪ್ನಗರ

ಕಲ್ಯಾಣಪುರ ವೀರಭದ್ರ ದೇವಸ್ಥಾನದಲ್ಲಿ ಶಂಕರ ಜಯಂತಿ

ಶ್ರೀ ಶಾರದಾ ಪೀಠ ಶೃಂಗೇರಿಯ ಉಡುಪಿ ಜಿಲ್ಲಾ ಶಾಖೆ ಸಹಯೋಗದೊಂದಿಗೆ ಕಲ್ಯಾಣಪುರದ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಶ್ರೀ ಶಂಕರ ಜಯಂತಿ ಆಚರಣೆ ನಡೆಯಿತು.

Vijaya Karnataka 22 May 2019, 5:00 am
ಉಡುಪಿ: ಶ್ರೀ ಶಾರದಾ ಪೀಠ ಶೃಂಗೇರಿಯ ಉಡುಪಿ ಜಿಲ್ಲಾ ಶಾಖೆ ಸಹಯೋಗದೊಂದಿಗೆ ಕಲ್ಯಾಣಪುರದ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಶ್ರೀ ಶಂಕರ ಜಯಂತಿ ಆಚರಣೆ ನಡೆಯಿತು.
Vijaya Karnataka Web UDP-21uk shankara 1


ಶ್ರೀ ಶಾಂಕರತತ್ವ ಪ್ರಸಾರ ಅಭಿಯಾನದ ದ.ಕ.ಜಿಲ್ಲಾ ಪ್ರಧಾನ ಸಂಚಾಲಕ ಕರುಣ್‌ ರಾವ್‌ ಬೆಳ್ಳೆ ಧಾರ್ಮಿಕ ಉಪನ್ಯಾಸ ನೀಡಿದರು.

ದೇವಸ್ಥಾನದ ಪ್ರಧಾನ ಮೊಕ್ತೇಸರ ಕೆ. ಜ್ಯೋತಿಪ್ರಸಾದ್‌ ವಿ. ಶೆಟ್ಟಿಗಾರ್‌ ಕಿನ್ನಿಮುಲ್ಕಿ, ಶ್ರೀ ಬ್ರಹ್ಮಲಿಂಗೇಶ್ವರ ವೀರಭದ್ರ ಭಜನಾ ಮಂಡಳಿ ಅಧ್ಯಕ್ಷ ಪಿ.ದಯಾನಂದ ಶೆಟ್ಟಿಗಾರ್‌ ಲಿಂಗೊಟ್ಟುಗುಡ್ಡೆ, ಶ್ರೀ ಆದಿಶಕ್ತಿ ಪದ್ಮಶಾಲಿ ಮಹಿಳಾ ವೇದಿಕೆ ಅಧ್ಯಕ್ಷೆ ಶೋಭಾ ಜೆ. ಶೆಟ್ಟಿಗಾರ್‌, ಉಪಾಧ್ಯಕ್ಷೆ ಪ್ರಮೀಳಾ ರಾಮ ಶೆಟ್ಟಿಗಾರ್‌ ಇಂದಿರಾನಗರ, ಪದ್ಮಶಾಲಿ ಯುವ ವೇದಿಕೆಯ ಅಧ್ಯಕ್ಷ ಹರೀಶ್‌ ಶೆಟ್ಟಿಗಾರ್‌ ಬನ್ನಂಜೆ ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್‌ ಸಗ್ರಿ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ