ಆ್ಯಪ್ನಗರ

ಟಾರ್ಗೆಟ್‌ ತಂಡದ ಪತ್ತೆಗೆ ವಿಶೇಷ ತಂಡ

ವಾಕಿಂಗ್‌ ಮಹಿಳೆಯರು, ಒಬ್ಬಂಟಿಯಾಗಿ ತಿರುಗುವ ವ್ಯಕ್ತಿಗಳನ್ನು ಟಾರ್ಗೆಟ್‌ ಮಾಡಿ ಹಲ್ಲೆ ನಡೆಸಿ ಚಿನ್ನಾಭರಣ ದೋಚುವ ಖದೀಮರ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದು, ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ.

Vijaya Karnataka 15 Dec 2018, 5:00 am
ಉಡುಪಿ: ವಾಕಿಂಗ್‌ ಮಹಿಳೆಯರು, ಒಬ್ಬಂಟಿಯಾಗಿ ತಿರುಗುವ ವ್ಯಕ್ತಿಗಳನ್ನು ಟಾರ್ಗೆಟ್‌ ಮಾಡಿ ಹಲ್ಲೆ ನಡೆಸಿ ಚಿನ್ನಾಭರಣ ದೋಚುವ ಖದೀಮರ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿದ್ದು, ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ.
Vijaya Karnataka Web target team detection
ಟಾರ್ಗೆಟ್‌ ತಂಡದ ಪತ್ತೆಗೆ ವಿಶೇಷ ತಂಡ


ವಿಜಯ ಕರ್ನಾಟಕ ಕಚೇರಿ ಸಮೀಪವೇ ಸಿಬ್ಬಂದಿಯನ್ನು ತಳ್ಳಿ ಹಾಕಿ ಚಿನ್ನಾಭರಣ ದೋಚಿದ ಹಾಗೂ ಇಂದ್ರಾಳಿ ಲಕ್ಷ್ಮೇಂದ್ರ ನಗರ ಸಮೀಪ ವಾಕಿಂಗ್‌ಗೆ ಹೋಗಿದ್ದ ಒಬ್ಬರನ್ನು ಲೂಟಿ ಮಾಡಿರುವ ಪ್ರಕರಣ ಇತ್ತೀಚೆಗೆ ನಡೆದಿದೆ. ಈ 2 ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

ಈ ಬಗ್ಗೆ ವಿವಿಧೆಡೆ ಅಳವಡಿಸಿರುವ ಸಿಸಿ ಕ್ಯಾಮರಾ ದೃಶ್ಯಾವಳಿಗಳ ತಪಾಸಣೆ ಮಾಡುತ್ತಿದ್ದು, ತನಿಖೆ ನಡೆಯುತ್ತಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ