ಆ್ಯಪ್ನಗರ

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿಲ್ಲ: ಶೋಭಾ ಕರಂದ್ಲಾಜೆ ಹೇಳಿಕೆ

ಉಡುಪಿ ಪೇಜಾವರ ಮಠದ ಹಿರಿಯ ಯತಿ ಶ್ರೀವಿಶ್ವೇಶ ತೀರ್ಥರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿಲ್ಲ. ಆರೋಗ್ಯ ಗಂಟೆಯಿಂದ ಗಂಟೆಗೆ ಕ್ಷೀಣವಾಗುತ್ತಿದ್ದು, ವೈದ್ಯರು ಪ್ರಯತ್ನ ಮುಂದುವರಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

Vijaya Karnataka Web 28 Dec 2019, 5:13 pm
ಉಡುಪಿ: ಉಡುಪಿ ಪೇಜಾವರ ಮಠದ ಹಿರಿಯ ಯತಿ ಶ್ರೀವಿಶ್ವೇಶ ತೀರ್ಥರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿಲ್ಲ. ಆರೋಗ್ಯ ಗಂಟೆಯಿಂದ ಗಂಟೆಗೆ ಕ್ಷೀಣವಾಗುತ್ತಿದ್ದು, ವೈದ್ಯರು ಪ್ರಯತ್ನವನ್ನು ಮುಂದುವರಿಸಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
Vijaya Karnataka Web pejavara sri


ಶ್ರೀಗಳ ಅನಾರೋಗ್ಯದ ಹಿನ್ನೆಲೆ ಸಂಸದೆ ಶೋಭಾ ಕರಂದ್ಲಾಜೆ ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ,ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.

ಪೇಜಾವರ ಶ್ರೀಗಳ ದರ್ಶನ ಪಡೆದಿದ್ದೇನೆ. ಶ್ರೀಗಳಿಗೆ ಚಿಕಿತ್ಸೆ ನೀಡುವ ಮಣಿಪಾಲ ವೈದ್ಯರು ಇತರೆ ವೈದ್ಯರ ಸಲಹೆ ಪಡೆಯುತ್ತಿದ್ದಾರೆ. ಸಂಜೆ ಸಿ.ಎಂ ಮಣಿಪಾಲ್ ಆಸ್ಪತ್ರೆಗೆ ಬರುತ್ತಾರೆ ಎಂದರು.

ಸಂಜೆ 6.30 ಕ್ಕೆ ಉಡುಪಿಗೆ ಬಂದು ಶ್ರೀಗಳ ದರ್ಶನ ಪಡೆಯುತ್ತಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ