ಆ್ಯಪ್ನಗರ

ತೆಂಗು ಬೆಳೆಯಲ್ಲಿ ರುಗೋಸ್‌ ಸುರುಳಿ ಬಿಳಿ ನೊಣ ನಿರ್ವಹಣೆ : ರೈತರಿಗೆ ತರಬೇತಿ

ಕಳೆದ ಸಾಲಿನಿಂದ ತೆಂಗು ಬೆಳೆಯನ್ನು ಬಾಧಿಸುತ್ತಿರುವ ರುಗೋಸ್‌ ಸುರುಳಿ ಬಿಳಿ ನೊಣ ಬಾಧೆ ಹಾಗೂ ತೆಂಗು ಬೆಳೆಯ ಸಮಗ್ರ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಜ.11 ರಂದು ಬೆಳಗ್ಗೆ 11 ಗಂಟೆಗೆ ಹೆಜಮಾಡಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಹಾಗೂ ಅಂದು ಮಧ್ಯಾಹ್ನ 2.30 ಕ್ಕೆ ಪಡುಬಿದ್ರಿ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಆಯೋಜಿಸಲಾಗಿದೆ.

Vijaya Karnataka 10 Jan 2019, 5:00 am
ಉಡುಪಿ : ಕಳೆದ ಸಾಲಿನಿಂದ ತೆಂಗು ಬೆಳೆಯನ್ನು ಬಾಧಿಸುತ್ತಿರುವ ರುಗೋಸ್‌ ಸುರುಳಿ ಬಿಳಿ ನೊಣ ಬಾಧೆ ಹಾಗೂ ತೆಂಗು ಬೆಳೆಯ ಸಮಗ್ರ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಜ.11 ರಂದು ಬೆಳಗ್ಗೆ 11 ಗಂಟೆಗೆ ಹೆಜಮಾಡಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಹಾಗೂ ಅಂದು ಮಧ್ಯಾಹ್ನ 2.30 ಕ್ಕೆ ಪಡುಬಿದ್ರಿ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಆಯೋಜಿಸಲಾಗಿದೆ.
Vijaya Karnataka Web traininnig fpr farmers
ತೆಂಗು ಬೆಳೆಯಲ್ಲಿ ರುಗೋಸ್‌ ಸುರುಳಿ ಬಿಳಿ ನೊಣ ನಿರ್ವಹಣೆ : ರೈತರಿಗೆ ತರಬೇತಿ


ತರಬೇತಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾಸರಗೋಡಿನ ತೋಟಗಾರಿಕೆ ಬೆಳೆಗಳ ಸಂಶೋಧನಾ ಸಂಸ್ಥೆಯ ಹಿರಿಯ ವಿಜ್ಞಾನಿಗಳು ಆಗಮಿಸುತ್ತಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯತ್‌ನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ