ಆ್ಯಪ್ನಗರ

ಇಂದು ಉಡುಪಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಮಾ.26ರಂದು ಬೆಳಗ್ಗೆ 8.30ಕ್ಕೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಪಡೆಯಲಿದ್ದಾರೆ.

Vijaya Karnataka 26 Mar 2019, 5:00 am
ಉಡುಪಿ: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಮಾ.26ರಂದು ಬೆಳಗ್ಗೆ 8.30ಕ್ಕೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಪಡೆಯಲಿದ್ದಾರೆ.
Vijaya Karnataka Web union defense minister nirmala sitaraman visited udupi today
ಇಂದು ಉಡುಪಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ


ಬೆಳಗ್ಗೆ 9.15ಕ್ಕೆ ಮಣಿಪಾಲದ ಹೋಟೆಲ್‌ ಕಂಟ್ರಿ ಇನ್‌ನಲ್ಲಿ ಮೀನುಗಾರ ಮುಖಂಡರ ಜತೆ ಸಭೆ, ಬೆಳಗ್ಗೆ 10.30ಕ್ಕೆ ಕಾಣೆಯಾದ ಸುವರ್ಣ ತ್ರಿಭುಜ ದೋಣಿ ಮಾಲೀಕ ಮಲ್ಪೆ ಬಡಾನಿಡಿಯೂರಿನ ಚಂದ್ರಶೇಖರ ಕೋಟ್ಯಾನ್‌ ಮತ್ತು ಸಹಾಯಕ ದಾಮೋದರ ಸಾಲ್ಯಾನ್‌ ಮನೆಗಳಿಗೆ ತೆರಳಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಕುಂಜಿಬೆಟ್ಟು ಬಿಜೆಪಿ ಕಚೇರಿ ಬಳಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.15ಕ್ಕೆ ಮಣಿಪಾಲ ರಜತಾದ್ರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಸುವ ಸಂದರ್ಭ ಜತೆಯಾಗಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ