ಆ್ಯಪ್ನಗರ

ಭಿನ್ನಮತ ನಾವೇ ಪರಿಹರಿಸುತ್ತೇವೆ: ಆರ್.ವಿ. ದೇಶಪಾಂಡೆ

ರಾಜಕೀಯದಲ್ಲಿ ಖಾತೆ ವಿಸ್ತರಣೆ ಸಂದರ್ಭ ಅಸಮಾಧಾನ ಸಹಜ. ಇದು ನಮ್ಮ ಮನೆಯ ಸಮಸ್ಯೆ. ನಾವೇ ಪರಿಹಾರ ಕಂಡುಕೊಳ್ಳುತ್ತೇವೆ. ನೀವು ತಲೆಕೆಡಿಸಿಕೊಳ್ಳಬೇಡಿ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಮನವಿ ಮಾಡಿದ್ದಾರೆ.

Vijaya Karnataka Web 14 Jun 2018, 8:53 pm
ಉಡುಪಿ: ರಾಜಕೀಯದಲ್ಲಿ ಖಾತೆ ವಿಸ್ತರಣೆ ಸಂದರ್ಭ ಅಸಮಾಧಾನ ಸಹಜ. ಇದು ನಮ್ಮ ಮನೆಯ ಸಮಸ್ಯೆ. ನಾವೇ ಪರಿಹಾರ ಕಂಡುಕೊಳ್ಳುತ್ತೇವೆ.
Vijaya Karnataka Web RV D

ನೀವು ತಲೆಕೆಡಿಸಿಕೊಳ್ಳಬೇಡಿ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಮನವಿ ಮಾಡಿದ್ದಾರೆ.

ಅವರು ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿದ ಬಳಿಕ
ಸುದ್ದಿಗಾರರೊಂದಿಗೆ ಮಾತನಾಡಿದರು.

ಎಂ.ಬಿ. ಪಾಟೀಲ್, ಎಚ್.ಕೆ. ಪಾಟೀಲ್ ನಮ್ಮ ಕುಟುಂಬದ ಹಿರಿಯ ಸದಸ್ಯರು. ಪ್ರತಿ ಮಂತ್ರಿಮಂಡಲ ವಿಸ್ತರಣೆ ಸಂದರ್ಭವೂ ಅಸಮಾಧಾನ, ಭಿನ್ನಾಭಿಪ್ರಾಯ ಸಾಮಾನ್ಯ. ಹಾಗಂತ ಅದು ತಪ್ಪಲ್ಲ. ಇದು ನಮ್ಮ ಮನೆಯ ಸಮಸ್ಯೆ. ನಾವೇ ಪರಿಹಾರ ಕಂಡುಕೊಳ್ಳುತ್ತೇವೆ. ನೀವು ಸುಮ್ಮನೆ
ತಲೆಕೆಡಿಸಿಕೊಳ್ಳಬೇಡಿ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ