ಆ್ಯಪ್ನಗರ

ರಾಜಾಂಗಣದಲ್ಲಿ ಯಕ್ಷ ಅಷ್ಟಾಹ ಕಾರ್ಯಕ್ರಮ ಸಮಾರೋಪ

ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಕಿರಿಮಂಜೇಶ್ವರದ ಧಾರೇಶ್ವರ ಯಕ್ಷ ಬಳಗ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ನಡೆದ ಯಕ್ಷ ಅಷ್ಟಾಹ ಕಾರ್ಯಕ್ರಮ ಸಮಾರೋಪ ಸೋಮವಾರ ನಡೆಯಿತು.

Vijaya Karnataka 23 Jul 2019, 5:00 am
ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಕಿರಿಮಂಜೇಶ್ವರದ ಧಾರೇಶ್ವರ ಯಕ್ಷ ಬಳಗ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ನಡೆದ ಯಕ್ಷ ಅಷ್ಟಾಹ ಕಾರ್ಯಕ್ರಮ ಸಮಾರೋಪ ಸೋಮವಾರ ನಡೆಯಿತು.
Vijaya Karnataka Web rajangana


ಸಮಾರಂಭದಲ್ಲಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ಯಕ್ಷ ಗಾನ ಕಲಾವಿದ, ಹಾರಾಡಿ ಸರ್ವೋತ್ತಮ ಗಾಣಿಗ ಅವರನ್ನು ಸನ್ಮಾನಿಸಿದರು.

ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ, ಪ್ರದೀಪ್‌ ಕುಮಾರ್‌ ಕಲ್ಕೂರ್‌, ಡಾ.ತಲ್ಲೂರು ಶಿವರಾಂ ಶೆಟ್ಟಿ, ಪಿ.ಕಿಶನ್‌ ಹೆಗ್ಡೆ, ಪ್ರಕಾಶ್‌ ನಾಯಕ್‌ ನರಸಿಂಗೆ, ಎಚ್‌.ಜನಾರ್ದನ ಹಂದೆ ಉಪಸ್ಥಿತರಿದ್ದರು. ರಾಘವೇಂದ್ರ ಉಡುಪ ಕಾರ್ಯಕ್ರಮ ನಿರೂಪಿಸಿ, ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ