ಆ್ಯಪ್ನಗರ

ಅರಣ್ಯೀಕರಣಕ್ಕೆ 2 ಲಕ್ಷ ಸಸಿ

ಶಿರಸಿ: ಪ್ರಕೃತಿ ವಿಕೋಪ ಮತ್ತಿತರ ಕಾರಣದಿಂದ ಅರಣ್ಯೀಕರಣ ಇಂದಿನ ಅಗತ್ಯತೆಗಳಲ್ಲಿ ಒಂದಾಗಿದ್ದು, ಈ ಹಿನ್ನೆಲೆಯಲ್ಲಿ ಅರಣ್ಯೇತರ ಪ್ರದೇಶದಲ್ಲೂ ಸಸಿ ನೆಡುವ ಕಾರ್ಯ ಮಾಡಲಾಗುತ್ತಿದೆ. ಉಪ ಅರಣ್ಯ ಸಂರಕ್ಷ ಣಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ 2 ಲಕ್ಷ ಸಸಿಗಳನ್ನು ನರ್ಸರಿಗಳಲ್ಲಿ ಬೆಳೆಸಲಾಗಿದೆ ಎಂದು ಡಿಎಫ್‌ಒ ಎಸ್‌.ಜಿ.ಹೆಗಡೆ ತಿಳಿಸಿದರು.

Vijaya Karnataka 26 Jun 2019, 5:00 am
ಶಿರಸಿ: ಪ್ರಕೃತಿ ವಿಕೋಪ ಮತ್ತಿತರ ಕಾರಣದಿಂದ ಅರಣ್ಯೀಕರಣ ಇಂದಿನ ಅಗತ್ಯತೆಗಳಲ್ಲಿ ಒಂದಾಗಿದ್ದು, ಈ ಹಿನ್ನೆಲೆಯಲ್ಲಿ ಅರಣ್ಯೇತರ ಪ್ರದೇಶದಲ್ಲೂ ಸಸಿ ನೆಡುವ ಕಾರ್ಯ ಮಾಡಲಾಗುತ್ತಿದೆ. ಉಪ ಅರಣ್ಯ ಸಂರಕ್ಷ ಣಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ 2 ಲಕ್ಷ ಸಸಿಗಳನ್ನು ನರ್ಸರಿಗಳಲ್ಲಿ ಬೆಳೆಸಲಾಗಿದೆ ಎಂದು ಡಿಎಫ್‌ಒ ಎಸ್‌.ಜಿ.ಹೆಗಡೆ ತಿಳಿಸಿದರು.
Vijaya Karnataka Web 2 lakh saplings for deforestation
ಅರಣ್ಯೀಕರಣಕ್ಕೆ 2 ಲಕ್ಷ ಸಸಿ


ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕದಂಬ ಮಾರ್ಕೆಟಿಂಗ್‌ ಸೌಹಾರ್ದ ಸಹಕಾರಿ ಸಂಸ್ಥೆಯ ಆವಾರದಲ್ಲಿ ತಿಂಗಳುಗಳ ಕಾಲ ನಡೆಯಲಿರುವ ಸಸ್ಯಸಂತೆಗೆ ಮಂಗಳವಾರ ರೈತರಿಗೆ ಸಸಿ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ