ಆ್ಯಪ್ನಗರ

3 ಶ್ರೀಗಂಧ ಮರ ಕಳವು

ಜೊಯಿಡಾ: ತಾಲೂಕಿನ ನಾಗೋಡಾ ಗ್ರಾಮದ ಹತ್ತಿರ ಇರುವ ಖಾಸಗಿ ಜಮೀನಿನಲ್ಲಿ ಬೆಳೆದಿದ್ದ 3 ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಒಯ್ದಿದ್ದಾರೆ. ಅದರ ಕದ್ದೊಯ್ದ ಗಂಧದ ಕಟ್ಟಿಗೆಯ ಅಂದಾಜು ಮೊತ್ತ ಸುಮಾರು 2,00,000 ರೂ. ಎಂದು ಅಂದಾಜಿಸಲಾಗಿದೆ. ಜೊಯಿಡಾ ಸಿಪಿಐ ರಮೇಶ ಹೂಗಾರ, ಜೊಯಿಡಾ ವಲಯ ಅರಣ್ಯಾಧಿಕಾರಿ ಮಹಿಮ್‌ ಜನ್ನು ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಸಿಲನೆ ನಡೆಸಿದ್ದಾರೆ. ಜೊಯಿಡಾ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Vijaya Karnataka 27 Jul 2019, 5:00 am
ಜೊಯಿಡಾ: ತಾಲೂಕಿನ ನಾಗೋಡಾ ಗ್ರಾಮದ ಹತ್ತಿರ ಇರುವ ಖಾಸಗಿ ಜಮೀನಿನಲ್ಲಿ ಬೆಳೆದಿದ್ದ 3 ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಒಯ್ದಿದ್ದಾರೆ. ಅದರ ಕದ್ದೊಯ್ದ ಗಂಧದ ಕಟ್ಟಿಗೆಯ ಅಂದಾಜು ಮೊತ್ತ ಸುಮಾರು 2,00,000 ರೂ. ಎಂದು ಅಂದಾಜಿಸಲಾಗಿದೆ. ಜೊಯಿಡಾ ಸಿಪಿಐ ರಮೇಶ ಹೂಗಾರ, ಜೊಯಿಡಾ ವಲಯ ಅರಣ್ಯಾಧಿಕಾರಿ ಮಹಿಮ್‌ ಜನ್ನು ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಸಿಲನೆ ನಡೆಸಿದ್ದಾರೆ. ಜೊಯಿಡಾ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Vijaya Karnataka Web 3 sandalwood stolen
3 ಶ್ರೀಗಂಧ ಮರ ಕಳವು




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ