ಆ್ಯಪ್ನಗರ

ಆತ್ಮಲಿಂಗ ದರ್ಶನ ಪಡೆದ ಅನಿಲ್‌ ಕುಂಬ್ಳೆ

ಗೋಕರ್ಣ : ಮಾಜಿ ಕ್ರಿಕೆಟ್‌ ಆಟಗಾರ ಅನಿಲ್‌ ಕುಂಬ್ಳೆ ಇಲ್ಲಿನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ನೆರವೇರಿಸಿದರು.

Vijaya Karnataka 29 Apr 2019, 5:00 am
ಗೋಕರ್ಣ : ಮಾಜಿ ಕ್ರಿಕೆಟ್‌ ಆಟಗಾರ ಅನಿಲ್‌ ಕುಂಬ್ಳೆ ಇಲ್ಲಿನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ನೆರವೇರಿಸಿದರು.
Vijaya Karnataka Web anil kumble who has been a ghostly look
ಆತ್ಮಲಿಂಗ ದರ್ಶನ ಪಡೆದ ಅನಿಲ್‌ ಕುಂಬ್ಳೆ


ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಮಾಡಿ, ಸುವರ್ಣ ನಾಗಾಭರಣ ವಿಶೇಷ ಪೂಜೆ ಮಾಡಿದರು. ಜಿ.ಪಂ. ಸದಸ್ಯ ಪ್ರದೀಪ್‌ ನಾಯಕ ದೇವರಬಾವಿ ಜತೆಗಿದ್ದರು. ಆಡಳಿತ ಅಧಿಕಾರಿ ಜಿ.ಕೆ.ಹೆಗಡೆ ಅವರು ಸ್ಮರಣಿಕೆ ನೀಡಿ ಗೌರವಿಸಿದರು. ವೇ.ವಿಶ್ವನಾಥ ಭಟ್‌ ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು.



--------

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ