ಆ್ಯಪ್ನಗರ

ಆರ್ಥಿಕಾಭಿವೃದ್ಧಿಗೆ ಅರ್ಜಿ ಆಹ್ವಾನ

ಕಾರವಾರ : ಡಾ.ಬಿ.ಆರ್‌.ಅಂಬೇಡ್ಕರ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿಗೆ ಪರಿಶಿಷ್ಟ ಜಾತಿ ಜನರ ಆರ್ಥಿಕಾಭಿವೃದ್ಧಿಗೆಗಾಗಿ ಉದ್ಯಮ ಶೀಲತಾ ಅಭಿವೃದ್ಧಿಯೋಜನೆ, ಮೈಕ್ರೋಕ್ರೆಡಿಟ್‌ ಪ್ರೇರಣಾ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Vijaya Karnataka 4 Jul 2019, 5:00 am
ಕಾರವಾರ : ಡಾ.ಬಿ.ಆರ್‌.ಅಂಬೇಡ್ಕರ ಅಭಿವೃದ್ಧಿ ನಿಗಮ, ಆದಿ ಜಾಂಬವ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿಗೆ ಪರಿಶಿಷ್ಟ ಜಾತಿ ಜನರ ಆರ್ಥಿಕಾಭಿವೃದ್ಧಿಗೆಗಾಗಿ ಉದ್ಯಮ ಶೀಲತಾ ಅಭಿವೃದ್ಧಿಯೋಜನೆ, ಮೈಕ್ರೋಕ್ರೆಡಿಟ್‌ ಪ್ರೇರಣಾ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Vijaya Karnataka Web application for economic development
ಆರ್ಥಿಕಾಭಿವೃದ್ಧಿಗೆ ಅರ್ಜಿ ಆಹ್ವಾನ


ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ನಿಗದಿ ಪಡಿಸಿದ ಉಚಿತ ಅರ್ಜಿಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಆ.14ರ ಒಳಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್‌.ಅಂಬೇಡ್ಕರ ಅಭಿವೃದ್ಧಿ ನಿಗಮ ನಿಯಮಿತ. ಹಳೇ ಜಿಲ್ಲಾ ಪಂಚಾಯತಿ ಕಟ್ಟಡ, ತಹಸೀಲ್ದಾರ ಕಚೇರಿ ಹಿಂಭಾಗ, ಕಾರವಾರ ಇವರಿಗೆ ನೇರವಾಗಿ ಇಲ್ಲವೆ ಅಂಚೆ ಮುಖಾಂತರ ಕಳುಹಿಸಿಕೊಡಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ: 08382-226903 ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ