ಆ್ಯಪ್ನಗರ

ಜಿಎಸ್‌ಬಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಶಿರಸಿ : 8ನೇ ತರಗತಿಯಿಂದ 10ನೇ ತರಗತಿಯವರೆಗೆ ಮತ್ತು ಪಿಯುಸಿಯಿಂದ ಪದವಿಯವರೆಗೆ ಓದುತ್ತಿರುವ ತಾಲೂಕಿನ ಜಿಎಸ್‌ಬಿ ಸಮಾಜದ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 5 Jul 2019, 5:00 am
ಶಿರಸಿ : 8ನೇ ತರಗತಿಯಿಂದ 10ನೇ ತರಗತಿಯವರೆಗೆ ಮತ್ತು ಪಿಯುಸಿಯಿಂದ ಪದವಿಯವರೆಗೆ ಓದುತ್ತಿರುವ ತಾಲೂಕಿನ ಜಿಎಸ್‌ಬಿ ಸಮಾಜದ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web application from gsb students
ಜಿಎಸ್‌ಬಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ


ತಾಲೂಕು ಜಿ.ಎಸ್‌.ಬಿ. ವೆಲ್ಫೇರ ಲೀಗ ಹಾಗೂ ಪರ್ತಗಾಳೀ ಜೀವೊತ್ತಮ ಮಠಾಧೀಶ ಶ್ರೀಮದ್‌ ವಿದ್ಯಾಧಿರಾಜತೀರ್ಥ ಸ್ವಾಮೀಜಿಯವರ 70ನೇ ಜನ್ಮದಿನದ ಸ್ಮರಣಾರ್ಥ ಸ್ಥಾಪಿಸಿದ ದತ್ತಿನಿಧಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಆ.15ರಂದು ಶ್ರೀ ವಿದ್ಯಾಧಿರಾಜ ಸ್ವಾಮೀಜಿಯವರ ಜನ್ಮದಿನದ ಪ್ರಯುಕ್ತ ನಡೆಯುವ ಅಭಿನಂದನಾ ಕಾರ್ಯಕ್ರಮದಲ್ಲಿ ಸ್ಕಾಲರಶಿಪ್‌ ವಿತರಣೆ ನಡೆಯಲಿದೆ. ಅರ್ಜಿ ಫಾರ್ಮಗಳು ಶ್ರೀ ಮಹಾವಿಷ್ಣು ದೇವಾಲಯದಲ್ಲಿ ಲಭ್ಯವಿದ್ದು, ಸಮಾಜದ ವಿದ್ಯಾರ್ಥಿಗಳು ಅರ್ಜಿಗಳನ್ನು ಭರ್ತಿಮಾಡಿ ತಮ್ಮ ಹಿಂದಿನ ವರ್ಷದ ಅಂಕಪಟ್ಟಿ ಯೊಂದಿಗೆ ಜು.31ರ ಒಳಗೆ ಶ್ರೀ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪಕರಿಗೆ ತಲುಪಿಸಬೇಕು ಎಂದು ಜಿ.ಎಸ್‌.ಬಿ. ವೆಲ್ಫೇರ ಲೀಗ ಅಧ್ಯಕ್ಷ ಡಾ.ವಿ.ಎಸ್‌.ಸೋಂದೆ ಹಾಗೂ ಕಾರ್ಯದರ್ಶಿ ಎಂ.ಎಸ್‌.ಪ್ರಭು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ