ಆ್ಯಪ್ನಗರ

ಸಾಲ ಪಡೆಯಲು ಅರ್ಜಿ

ಕಾರವಾರ: ಕರ್ನಾಟಕ ಪರೀಕ್ಷಾ ಪಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪ್ರವೇಶ ಪಡೆದು ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2019-20ನೇ ಸಾಲಿಗೆ ಅರಿವು ಶೈಕ್ಷ ಣಿಕ ಸಾಲ ಯೋಜನೆಯಲ್ಲಿ ಸಾಲ ಮಂಜೂರಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ಗರಿಷ್ಠ 1 ಲಕ್ಷ ರೂ. ಸಾಲ ಮಂಜೂರು ಮಾಡಲಾಗುತ್ತದೆ.

Vijaya Karnataka 18 May 2019, 5:00 am
ಕಾರವಾರ: ಕರ್ನಾಟಕ ಪರೀಕ್ಷಾ ಪಾಧಿಕಾರದಿಂದ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪ್ರವೇಶ ಪಡೆದು ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2019-20ನೇ ಸಾಲಿಗೆ ಅರಿವು ಶೈಕ್ಷ ಣಿಕ ಸಾಲ ಯೋಜನೆಯಲ್ಲಿ ಸಾಲ ಮಂಜೂರಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ಗರಿಷ್ಠ 1 ಲಕ್ಷ ರೂ. ಸಾಲ ಮಂಜೂರು ಮಾಡಲಾಗುತ್ತದೆ.
Vijaya Karnataka Web apply for loan
ಸಾಲ ಪಡೆಯಲು ಅರ್ಜಿ


ಸಾಲ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ ಡಿ.ದೇವರಾಜಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಾಸಿಂ ಮಂಜಿಲ್‌, 2ನೇ ಮಹಡಿ, ಖಾದಿಮುಲ್ಲಾರಸ್ತೆ, ಹೈ ಚರ್ಚ್‌ ಹತ್ತಿರ ಕಾರವಾರ ದೂ: 08382-223229 ಇಲ್ಲಿಗೆ ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ