ಮುಂಡಗೋಡ : ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಸಂಯೋಜಕರಾಗಿ ಪಟ್ಟಣದ ಕಾಂಗ್ರೆಸ್ ಮುಖಂಡ ಮಹಮ್ಮದಗೌಸ್ ಧುಂಡಶಿ ಇವರನ್ನು ನೇಮಕ ಮಾಡಿ ಎಐಸಿಸಿ ಅಲ್ಪಸಂಖ್ಯಾತ ಅಧ್ಯಕ್ಷ ನದೀಮ ಜಾವೇದ ಆದೇಶ ಹೊರಡಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್, ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಮತ್ತು ರಾಜ್ಯದ ನಾಯಕರ ಮುಂದಾಳತ್ವದಲ್ಲಿಅಲ್ಪಸಂಖ್ಯಾತ ವಿಭಾಗ ಮತ್ತು ಪಕ್ಷ ಸಂಘಟನೆಯಲ್ಲಿಮಹಮ್ಮದಗೌಸ್ ಧುಂಡಶಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಎಐಸಿಸಿ ಅಲ್ಪಸಂಖ್ಯಾತ ಅಧ್ಯಕ್ಷ ನದೀಮ ಜಾವೇದ ಹೊರಡಿಸಿದ ಆದೇಶದಲ್ಲಿತಿಳಿಸಿದ್ದಾರೆ.
ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗಕ್ಕೆ ನೇಮಕ
ಮುಂಡಗೋಡ : ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಸಂಯೋಜಕರಾಗಿ ಪಟ್ಟಣದ ಕಾಂಗ್ರೆಸ್ ಮುಖಂಡ ಮಹಮ್ಮದಗೌಸ್ ಧುಂಡಶಿ ಇವರನ್ನು ನೇಮಕ ಮಾಡಿ ಎಐಸಿಸಿ ಅಲ್ಪಸಂಖ್ಯಾತ ಅಧ್ಯಕ್ಷ ನದೀಮ ಜಾವೇದ ಆದೇಶ ಹೊರಡಿಸಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್, ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಮತ್ತು ರಾಜ್ಯದ ನಾಯಕರ ಮುಂದಾಳತ್ವದಲ್ಲಿಅಲ್ಪಸಂಖ್ಯಾತ ವಿಭಾಗ ಮತ್ತು ಪಕ್ಷ ಸಂಘಟನೆಯಲ್ಲಿಮಹಮ್ಮದಗೌಸ್ ಧುಂಡಶಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಎಐಸಿಸಿ ಅಲ್ಪಸಂಖ್ಯಾತ ಅಧ್ಯಕ್ಷ ನದೀಮ ಜಾವೇದ ಹೊರಡಿಸಿದ ಆದೇಶದಲ್ಲಿತಿಳಿಸಿದ್ದಾರೆ.
Vijaya Karnataka 1 Nov 2019, 5:00 am