ಆ್ಯಪ್ನಗರ

ಕಳ್ಳತನಕ್ಕೆ ಯತ್ನ: ದೂರು ದಾಖಲು

ಯಲ್ಲಾಪುರ : ರಾತ್ರಿ ವೇಳೆ ಮನೆಯ ಹೆಂಚು ತೆಗೆದು ಕಳ್ಳತನ ಮಾಡಲು ಯತ್ನಿಸಿದ ಕುರಿತು ಶನಿವಾರ ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka 29 Jul 2019, 5:00 am
ಯಲ್ಲಾಪುರ : ರಾತ್ರಿ ವೇಳೆ ಮನೆಯ ಹೆಂಚು ತೆಗೆದು ಕಳ್ಳತನ ಮಾಡಲು ಯತ್ನಿಸಿದ ಕುರಿತು ಶನಿವಾರ ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web attempted burglary file a complaint
ಕಳ್ಳತನಕ್ಕೆ ಯತ್ನ: ದೂರು ದಾಖಲು


ಗುರುವಾರ ರಾತ್ರಿ 11 ಗಂಟೆಯ ಸುಮಾರಿಗೆ ಆರೋಪಿ ಸಂಜಯ ಸೈಮನ್‌ ಫರ್ನಾಂಡೀಸ್‌ ತೇಲಂಗಾರ ಈತನು ತೆಲಂಗಾರ ಸಮೀಪದ ಮತ್ತಿಹಕ್ಕಲ ಅಂಗನವಾಡಿ ಸಹಾಯಕಿ ವೀಣಾ ರಾಜೇಶ ನಾಯ್ಕ ಅವರ ತೇಲಂಗಾರದಲ್ಲಿರುವ ಬಾಡಿಗೆ ಮನೆಯ ಹಂಚು ತೆಗೆದು ಒಳಗೆ ಇಳಿದು ಕಳ್ಳತನ ಮಾಡಲು ಪ್ರಯತ್ನಿಸಿರುವುದಾಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ