ಆ್ಯಪ್ನಗರ

ರೇಷ್ಮೆ ಬೆಳೆಗಾರರಿಗೆ ಪ್ರಶಸ್ತಿ ಪ್ರದಾನ

ಧಾರವಾಡ : ಮೈಸೂರಿನ ಕೇಂದ್ರ ರೇಷ್ಮೆ ಸಂಶೋಧನೆ ಹಾಗೂ ತರಬೇತಿ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ರೇಷ್ಮೆ ಕೃಷಿ ಮೇಳ ಹಾಗೂ ರೇಷ್ಮೆ ಬೆಳೆಗಾರರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ರೇಷ್ಮೆ ಸಚಿವ ಸಾ.ರಾ. ಮಹೇಶ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಕುಂದಗೋಳ ತಾಲೂಕು ಸಂಶಿಯ ಚನ್ನವೀರಪ್ಪ ಬಸಪ್ಪ ಧರಣಿ ಪ್ರಥಮ ಬಹುಮಾನ, ಶಿವಪ್ಪ ಮಹಾದೇವಪ್ಪ ಹೊಂಡೇದ ದ್ವಿತೀಯ ಬಹುಮಾನ, ವಿಶ್ವನಾಥ ಮೌನೇಶ ಕಮ್ಮಾರ ಅವರು ತೃತೀಯ ಬಹುಮಾನ ಪಡೆದರು.

Vijaya Karnataka 11 Mar 2019, 5:00 am
ಧಾರವಾಡ : ಮೈಸೂರಿನ ಕೇಂದ್ರ ರೇಷ್ಮೆ ಸಂಶೋಧನೆ ಹಾಗೂ ತರಬೇತಿ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ರೇಷ್ಮೆ ಕೃಷಿ ಮೇಳ ಹಾಗೂ ರೇಷ್ಮೆ ಬೆಳೆಗಾರರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ರೇಷ್ಮೆ ಸಚಿವ ಸಾ.ರಾ. ಮಹೇಶ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಕುಂದಗೋಳ ತಾಲೂಕು ಸಂಶಿಯ ಚನ್ನವೀರಪ್ಪ ಬಸಪ್ಪ ಧರಣಿ ಪ್ರಥಮ ಬಹುಮಾನ, ಶಿವಪ್ಪ ಮಹಾದೇವಪ್ಪ ಹೊಂಡೇದ ದ್ವಿತೀಯ ಬಹುಮಾನ, ವಿಶ್ವನಾಥ ಮೌನೇಶ ಕಮ್ಮಾರ ಅವರು ತೃತೀಯ ಬಹುಮಾನ ಪಡೆದರು.
Vijaya Karnataka Web award for silk growers
ರೇಷ್ಮೆ ಬೆಳೆಗಾರರಿಗೆ ಪ್ರಶಸ್ತಿ ಪ್ರದಾನ


ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಜಿಲ್ಲೆಯ ರೇಷ್ಮೆ ಇಲಾಖೆಯ ಉಪನಿರ್ದೇಶಕ ಎಸ್‌.ಜಿ.ದಾನಿ, ಕುಂದಗೋಳ ವಲಯ ಅಧಿಕಾರಿ ಎಂ.ಎಂ. ಗದಗಿನ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ