ಆ್ಯಪ್ನಗರ

ಅಲೆಮಾರಿಗಳಿಗೆ ಯೋಜನೆ ಅರಿವು ಕಾರ‍್ಯಕ್ರಮ

ಶಿರಸಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರೆಅಲೆಮಾರಿ ಹಾಗೂ ಅಲೆಮಾರಿ ಜನಾಂಗದವರ ಅಭಿವೃದ್ಧಿಗೆ ಅನುಷ್ಠಾನ ಗೊಳಿಸುತ್ತಿರುವ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಲಾಯಿತು.

Vijaya Karnataka 26 Jan 2020, 5:00 am
ಶಿರಸಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರೆಅಲೆಮಾರಿ ಹಾಗೂ ಅಲೆಮಾರಿ ಜನಾಂಗದವರ ಅಭಿವೃದ್ಧಿಗೆ ಅನುಷ್ಠಾನ ಗೊಳಿಸುತ್ತಿರುವ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಲಾಯಿತು.
Vijaya Karnataka Web awareness program for nomads
ಅಲೆಮಾರಿಗಳಿಗೆ ಯೋಜನೆ ಅರಿವು ಕಾರ‍್ಯಕ್ರಮ


ನಗರದ ಅಂಬೇಡ್ಕರ್‌ ಭವನದಲ್ಲಿನಡೆದ ಕಾರ್ಯಕ್ರಮದಲ್ಲಿತಾ.ಪಂ. ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಜಿಪಂ ಸದಸ್ಯರಾದ ಬಸವರಾಜ ದೊಡ್ಮನಿ, ಉಷಾ ಹೆಗ್ಡೆ, ಅಲೇಮಾರಿ ಸಂಘದ ಅಧ್ಯಕ್ಷ ಪರಶುರಾಮ ಇಂಗ್ಲೆ, ಗೊಂದಳಿ ಸಮಾಜದ ರಾಜ್ಯ ಉಪಾಧ್ಯಕ್ಷ ತುಕಾರಾಂ ಗುಡಕರ್‌, ಅಣ್ಣಪ್ಪ ಜ್ಯೋಗಿ, ಪರಶುರಾಮ ಓಣಿಕೇರಿ, ಹಿರೇಮಠ, ಪ್ರಕಾಶ್‌ ಮುಂಡಗೋಡ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಗೌಡ ಮತ್ತಿತರರು ಉಪಸ್ಥಿತರಿದ್ದರು. ನೂರಾರು ಅಲೇಮಾರಿ ಹಾಗೂ ಅರೆಅಲೇಮಾರಿ ಜನಾಂಗದವರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ