ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಜಾಗೃತಿ ಜಾಥಾ
ಮುಂಡಗೋಡ : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ವರ್ಷಾಚರಣೆಯ ನಿಮಿತ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿಬೃಹತ್ ಜಾಗೃತಿ ಜಾಥಾ ಶುಕ್ರವಾರ ನಡೆಯಿತು.
Vijaya Karnataka 28 Sep 2019, 5:00 am
ಮುಂಡಗೋಡ : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ವರ್ಷಾಚರಣೆಯ ನಿಮಿತ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿಬೃಹತ್ ಜಾಗೃತಿ ಜಾಥಾ ಶುಕ್ರವಾರ ನಡೆಯಿತು.
ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಈ ಜಾಥಾಕ್ಕೆ ಚಾಲನೆ ನೀಡಲಾಯಿತು. ಪಟ್ಟಣದ ಕಲಾಲ ಓಣಿ, ಬನ್ನಿಕಟ್ಟ, ಕೋರ್ಟ್ ಸರ್ಕಲ್, ಬಂಕಾಪುರ ರಸ್ತೆ ಮಾರ್ಗವಾಗಿ ತಾಲೂಕು ಆಸ್ಪತ್ರೆಯ ಬಳಿ ಜಾಥಾವನ್ನು ಮುಕ್ತಾಯಗೊಳಿಸಲಾಯಿತು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ವರ್ಷಾಚರಣೆಯ ನಿಮಿತ್ತ ಜನರಲ್ಲಿಜಾಗೃತಿ ಮೂಡಿಸುವ ಪ್ರಮುಖ ಉದ್ದೇಶದಿಂದ ಈ ಜಾಥಾ ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಯವರು ಜಾಥಾದಲ್ಲಿಭಾಗವಹಿಸಿದ್ದರು.
ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಈ ಜಾಥಾಕ್ಕೆ ಚಾಲನೆ ನೀಡಲಾಯಿತು. ಪಟ್ಟಣದ ಕಲಾಲ ಓಣಿ, ಬನ್ನಿಕಟ್ಟ, ಕೋರ್ಟ್ ಸರ್ಕಲ್, ಬಂಕಾಪುರ ರಸ್ತೆ ಮಾರ್ಗವಾಗಿ ತಾಲೂಕು ಆಸ್ಪತ್ರೆಯ ಬಳಿ ಜಾಥಾವನ್ನು ಮುಕ್ತಾಯಗೊಳಿಸಲಾಯಿತು. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ವರ್ಷಾಚರಣೆಯ ನಿಮಿತ್ತ ಜನರಲ್ಲಿಜಾಗೃತಿ ಮೂಡಿಸುವ ಪ್ರಮುಖ ಉದ್ದೇಶದಿಂದ ಈ ಜಾಥಾ ಹಮ್ಮಿಕೊಳ್ಳಲಾಗಿತ್ತು.
ತಾಲೂಕಿನಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಯವರು ಜಾಥಾದಲ್ಲಿಭಾಗವಹಿಸಿದ್ದರು.