ಆ್ಯಪ್ನಗರ

ರಾಮಕೃಷ್ಣ ಹೆಗಡೆ ಜನ್ಮದಿನಾಚರಣೆ ಇಂದು

ಶಿರಸಿ: ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆಯವರ ಜನ್ಮ ದಿನಾಚರಣೆ ಕಾರ್ಯಕ್ರಮ ನಗರದ ಯೋಗಮಂದಿರದಲ್ಲಿ ಆ. 29ರಂದು ಸಂಜೆ 3.30ಕ್ಕೆ ನಡೆಯಲಿದೆ.

Vijaya Karnataka 29 Aug 2019, 5:00 am
ಶಿರಸಿ: ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆಯವರ ಜನ್ಮ ದಿನಾಚರಣೆ ಕಾರ್ಯಕ್ರಮ ನಗರದ ಯೋಗಮಂದಿರದಲ್ಲಿ ಆ. 29ರಂದು ಸಂಜೆ 3.30ಕ್ಕೆ ನಡೆಯಲಿದೆ.
Vijaya Karnataka Web birthday of ramakrishna hegde
ರಾಮಕೃಷ್ಣ ಹೆಗಡೆ ಜನ್ಮದಿನಾಚರಣೆ ಇಂದು


ರಾಜ್ಯ ಯಕ್ಷ ಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಎ. ಹೆಗಡೆ ಅಧ್ಯಕ್ಷ ತೆ ವಹಿಸುವರು. ನಿವೃತ್ತ ಪ್ರಾಚಾರ್ಯ ಕೆ. ಎನ್‌. ಹೊಸ್ಮನಿ, ಬೆಂಗಳೂರು ಸಾಧನಾ ಪಬ್ಲಿಕೇಷನ್‌ನ ರವಿಚಂದ್ರ ರಾವ್‌, ಜಿಲ್ಲಾ ಪರಿಷತ್‌ ಮಾಜಿ ಸದಸ್ಯ ಎನ್‌. ವಿ. ಹೆಗಡೆ ಮುತ್ತಿಗೆ, ಸಾಮಾಜಿಕ ಕಾರ್ಯಕರ್ತ ಜಿ. ಟಿ. ಹೆಗಡೆ ಹೊಸಬಾಳೆ ಪಾಲ್ಗೊಳ್ಳುವರು.

ಜಿಲ್ಲಾ ಮಟ್ಟದ ಲೇಖನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ ಎಂದು ಅಭಿಮಾನ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ವಿ.ಎನ್‌. ಭಾಗವತ ಬರಬಳ್ಳಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ