ಆ್ಯಪ್ನಗರ

ಸಾಂಸ್ಕೃತಿಕ ಕಾರ್ಯಕ್ರಮ ರದ್ದು

ಸಿದ್ದಾಪುರ : ರಾಜ್ಯ ಸರಕಾರಿ ನೌಕರರ ಸಂಘದ ಸ್ಥಳೀಯ ಶಾಖೆ ಶನಿವಾರ ಆಯೋಜಿಸಿದ್ದ ಸರಕಾರಿ ನೌಕರರ ಸಾಂಸ್ಕೃತಿಕ ಸಂಜೆ2020 ಹಾಗೂ ಪ್ರತಿಭಾ ಪುರಸ್ಕಾರ,ನಿವೃತ್ತ ನೌಕರರಿಗೆ ಗೌರವಾರ್ಪಣೆ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ.ಇದೇ ಪ್ರಥಮಬಾರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ

Vijaya Karnataka 14 Mar 2020, 5:00 am
ಸಿದ್ದಾಪುರ : ರಾಜ್ಯ ಸರಕಾರಿ ನೌಕರರ ಸಂಘದ ಸ್ಥಳೀಯ ಶಾಖೆ ಶನಿವಾರ ಆಯೋಜಿಸಿದ್ದ ಸರಕಾರಿ ನೌಕರರ ಸಾಂಸ್ಕೃತಿಕ ಸಂಜೆ2020 ಹಾಗೂ ಪ್ರತಿಭಾ ಪುರಸ್ಕಾರ,ನಿವೃತ್ತ ನೌಕರರಿಗೆ ಗೌರವಾರ್ಪಣೆ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ.ಇದೇ ಪ್ರಥಮಬಾರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಭಾಗವಹಿಸುತ್ತಿದ್ದ ಈ ಕಾರ್ಯಕ್ರಮವನ್ನು ಕೊರೋನಾ ಭೀತಿಯ ಹಿನ್ನಲೆಯಲ್ಲಿಸರಕಾರದ ಆದೇಶದನ್ವಯ ರದ್ದು ಪಡಿಸಲಾಗಿದೆ ಅಲ್ಲದೆ ಮುಂದಿನ ದಿನಗಳಲ್ಲಿಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಜೇಶ ನಾಯ್ಕ ಪ್ರಕಟಣೆಯಲ್ಲಿತಿಳಿಸಿದ್ದಾರೆ.
Vijaya Karnataka Web cancel the cultural program
ಸಾಂಸ್ಕೃತಿಕ ಕಾರ್ಯಕ್ರಮ ರದ್ದು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ