ನಗರಸಭೆಯ ವಾಹನಕ್ಕೆ ಸಿಲುಕಿ ಮಗು ಸಾವು
ದಳವಿವಾಡಾದಲ್ಲಿ ನಗರಸಭೆಯ ಕಸ ಸಂಗ್ರಹಣೆ ವಾಹನಕ್ಕೆ ಸಿಲುಕಿ ಒಂದೂವರೆ ವರ್ಷದ ಮಗುವೊಂದು ಮೃತಪಟ್ಟಿದೆ.
Vijaya Karnataka Web 28 Nov 2017, 2:23 pm
ಕಾರವಾರ: ದಳವಿವಾಡಾದಲ್ಲಿ ನಗರಸಭೆಯ ಕಸ ಸಂಗ್ರಹಣೆ ವಾಹನಕ್ಕೆ ಸಿಲುಕಿ ಒಂದೂವರೆ ವರ್ಷದ ಮಗುವೊಂದು ಮೃತಪಟ್ಟಿದೆ.
ಮೃತಪಟ್ಟ ಮಗುವನ್ನು ಶಂಕರ ಗುಡ್ಡಮ್ಮನವರ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತಪಟ್ಟ ಮಗುವನ್ನು ಶಂಕರ ಗುಡ್ಡಮ್ಮನವರ್ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.