ಗೋಕರ್ಣ: ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಕ್ಷೇಮಾಭಿವೃದ್ಧಿ ಮಹಾಮಂಡಳದ ಉತ್ತರ ಕನ್ನಡ ಘಟಕದ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ವರ್ಗದ ನೌಕರರಿಗೆ ಸೇವಾ ಭದ್ರತೆ, ವೇತನ ಶ್ರೇಣಿ, ಪಿಂಚಣಿ ಮತ್ತು ಇತರೆ ಸೌಲಭ್ಯಗಳಿಗಾಗಿ ಆಗ್ರಹಿಸಿ ಫೆ.12ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮುಷ್ಕರ ನಡೆಸಲಾಗುವುದು. ಕಾರಣ ರಾಜ್ಯದ ಎಲ್ಲ ಜಿಲ್ಲೆಗಳ ಎಲ್ಲ ಸಂಘಗಳ ಸಂಬಂಧಿಸಿದ ನೌಕರರು ಇದರಲ್ಲಿ ಪಾಲ್ಗೊಳ್ಳುವಂತೆ ರಾಜ್ಯ ನಿರ್ದೇಶಕ ಹಾಗೂ ಸಂಘದ ಜಿಲ್ಲಾಧ್ಯಕ್ಷ ಜನಾರ್ಧನ ಎಚ್. ಪಟಗಾರ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸಹಕಾರಿ ಸಂಘ ಸಿಬ್ಬಂದಿ ಮುಷ್ಕರ 12ಕ್ಕೆ
ಗೋಕರ್ಣ: ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಕ್ಷೇಮಾಭಿವೃದ್ಧಿ ಮಹಾಮಂಡಳದ ಉತ್ತರ ಕನ್ನಡ ಘಟಕದ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ವರ್ಗದ ನೌಕರರಿಗೆ ಸೇವಾ ಭದ್ರತೆ, ವೇತನ ಶ್ರೇಣಿ, ಪಿಂಚಣಿ ಮತ್ತು ಇತರೆ ಸೌಲಭ್ಯಗಳಿಗಾಗಿ ಆಗ್ರಹಿಸಿ ಫೆ.12ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮುಷ್ಕರ ನಡೆಸಲಾಗುವುದು. ಕಾರಣ ರಾಜ್ಯದ ಎಲ್ಲ ಜಿಲ್ಲೆಗಳ ಎಲ್ಲ ಸಂಘಗಳ ಸಂಬಂಧಿಸಿದ ನೌಕರರು ಇದರಲ್ಲಿ ಪಾಲ್ಗೊಳ್ಳುವಂತೆ ರಾಜ್ಯ ನಿರ್ದೇಶಕ ಹಾಗೂ ಸಂಘದ ಜಿಲ್ಲಾಧ್ಯಕ್ಷ ಜನಾರ್ಧನ ಎಚ್. ಪಟಗಾರ ಪ್ರಕಟಣೆಯಲ್ಲಿ ಕೋರಿದ್ದಾರೆ.
Vijaya Karnataka 10 Feb 2019, 5:00 am