ಆ್ಯಪ್ನಗರ

ಎಂಎಸ್‌ಸಿ, ಎಂಎ ಪ್ರವೇಶ ಆರಂಭ

ಕಾರವಾರ: ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಎಂಎಸ್‌ಸಿ ಕೈಗಾರಿಕೆ, ರಸಾಯನಶಾಸ್ತ್ರ ಹಾಗೂ ಎಂಎಸ್‌ಸಿ ಪ್ರಾಣಿ ಶಾಸ್ತ್ರ ಹಾಗೂ ಎಂಎ ಕನ್ನಡ ಸ್ನಾತಕೋತ್ತರ ವಿಭಾಗಗಳಿಗಾಗಿ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಪ್ರವೇಶ ಪಡೆಯಲು ಇಚ್ಛಿಸುವವರು ಕಾಲೇಜಿನ ಕಚೇರಿಯಿಂದ ಅರ್ಜಿ ಪಡೆದು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 08382-226362, ಮೊ. 9449055853,9448818248,9448573105 ಇಲ್ಲಿಗೆ ಸಂಪರ್ಕಿಸಬಹುದು.

Vijaya Karnataka 29 Jun 2019, 5:00 am
ಕಾರವಾರ: ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಎಂಎಸ್‌ಸಿ ಕೈಗಾರಿಕೆ, ರಸಾಯನಶಾಸ್ತ್ರ ಹಾಗೂ ಎಂಎಸ್‌ಸಿ ಪ್ರಾಣಿ ಶಾಸ್ತ್ರ ಹಾಗೂ ಎಂಎ ಕನ್ನಡ ಸ್ನಾತಕೋತ್ತರ ವಿಭಾಗಗಳಿಗಾಗಿ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಪ್ರವೇಶ ಪಡೆಯಲು ಇಚ್ಛಿಸುವವರು ಕಾಲೇಜಿನ ಕಚೇರಿಯಿಂದ ಅರ್ಜಿ ಪಡೆದು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 8 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 08382-226362, ಮೊ. 9449055853,9448818248,9448573105 ಇಲ್ಲಿಗೆ ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ