ಆ್ಯಪ್ನಗರ

ಒಕ್ಕೂಟಗಳ ಪದಗ್ರಹಣ ಇಂದು

ಶಿರಸಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬನವಾಸಿ ವಲಯದ ಉಂಚಳ್ಳಿ, ಕಬ್ಬೆ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಕಬ್ಬೆ ವರದೇಶ್ವರ ದೇವಸ್ಥಾನದಲ್ಲಿ ಡಿ.12ರ ಬೆಳಗ್ಗೆ 10.30ಕ್ಕೆ ನಡೆಯಲಿದೆ.

Vijaya Karnataka 12 Dec 2018, 5:00 am
ಶಿರಸಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬನವಾಸಿ ವಲಯದ ಉಂಚಳ್ಳಿ, ಕಬ್ಬೆ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಕಬ್ಬೆ ವರದೇಶ್ವರ ದೇವಸ್ಥಾನದಲ್ಲಿ ಡಿ.12ರ ಬೆಳಗ್ಗೆ 10.30ಕ್ಕೆ ನಡೆಯಲಿದೆ.
Vijaya Karnataka Web conferences of unions today
ಒಕ್ಕೂಟಗಳ ಪದಗ್ರಹಣ ಇಂದು


ಉಂಚಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದತ್ತಗುರು ಕಂಠಿ ಉದ್ಘಾಟಿಸುವರು. ಗ್ರಾ.ಪಂ. ಉಪಾಧ್ಯಕ್ಷ ಉಮೇಶ ನಾಯ್ಕ ಅಧ್ಯಕ್ಷ ತೆ ವಹಿಸುವರು. ಯೋಜನಾಧಿಕಾರಿ ರವಿರಾಜ ನಾಯಕ ಉಪಸ್ಥಿತರಿರುವರು. ಗ್ರಾ.ಪಂ. ಸದಸ್ಯರಾದ ಹುಲಿಯಾ ಗೌಡ, ವಿ.ಎಂ.ಹೆಗಡೆ, ಕಾಂಚನಾ, ಬಸವಣ್ಣಿ ಗಂಗೆಮತ ಪಾಲ್ಗೊಳ್ಳುವರು. ಮಧ್ಯಾಹ್ನ 1ಕ್ಕೆ ಒಕ್ಕೂಟದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ