ಆ್ಯಪ್ನಗರ

ನಾನಾ ಬೇಡಿಕೆಗೆ ದಸಂಸ ಆಗ್ರಹ

ಶಿರಸಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯವರು ಸಹಾಯಕ ಆಯುಕ್ತರ ಮೂಲಕ ಸಿಎಂಗೆ ಮನವಿ ಕಳಿಸಿದರು. ಸರಕಾರಿ ಭೂಮಿಯಲ್ಲಿಅಕ್ರಮ ಸಾಗುವಳಿದಾರರು ಫಾಮ್‌ರ್‍ 57ರಲ್ಲಿಸಕ್ರಮಕ್ಕೆ ಅರ್ಜಿ ಸಲ್ಲಿಸಲು ಕಂದಾಯ ಇಲಾಖೆ ಅವಕಾಶ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿಬರುವ ಎಲ್ಲನಿಗಮಗಳಿಗೆ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಸಾಲ ಮಂಜೂರಿ ಮಾಡಬೇಕು. ಭೂ ಒಡೆತನ ಯೋಜನೆಯಲ್ಲಿಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಭೂಮಿ ಮಂಜೂರಿ ಮಾಡಬೇಕು. ಬೆಲೆ ಏರಿಕೆಗೆ ತಕ್ಕಂತೆ ವಿದ್ಯಾರ್ಥಿ ವೇತನ ತ್ಯಜಿಸಬೇಕು. ಖಾಸಗಿ ಕ್ಷೇತ್ರದಲ್ಲಿಮೀಸಲು ನೀಡಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟರು.

Vijaya Karnataka 29 Sep 2019, 5:00 am
ಶಿರಸಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯವರು ಸಹಾಯಕ ಆಯುಕ್ತರ ಮೂಲಕ ಸಿಎಂಗೆ ಮನವಿ ಕಳಿಸಿದರು. ಸರಕಾರಿ ಭೂಮಿಯಲ್ಲಿಅಕ್ರಮ ಸಾಗುವಳಿದಾರರು ಫಾಮ್‌ರ್‍ 57ರಲ್ಲಿಸಕ್ರಮಕ್ಕೆ ಅರ್ಜಿ ಸಲ್ಲಿಸಲು ಕಂದಾಯ ಇಲಾಖೆ ಅವಕಾಶ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿಬರುವ ಎಲ್ಲನಿಗಮಗಳಿಗೆ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಸಾಲ ಮಂಜೂರಿ ಮಾಡಬೇಕು. ಭೂ ಒಡೆತನ ಯೋಜನೆಯಲ್ಲಿಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಭೂಮಿ ಮಂಜೂರಿ ಮಾಡಬೇಕು. ಬೆಲೆ ಏರಿಕೆಗೆ ತಕ್ಕಂತೆ ವಿದ್ಯಾರ್ಥಿ ವೇತನ ತ್ಯಜಿಸಬೇಕು. ಖಾಸಗಿ ಕ್ಷೇತ್ರದಲ್ಲಿಮೀಸಲು ನೀಡಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟರು.
Vijaya Karnataka Web dasanam demands for nana demand
ನಾನಾ ಬೇಡಿಕೆಗೆ ದಸಂಸ ಆಗ್ರಹ


ಸಹಾಯಕ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮನವಿ ಸ್ವೀಕರಿಸಿದರು. ದಸಂಸ ಜಿಲ್ಲಾಸಂಚಾಲಕ ಶಿವಾಜಿ ಬನವಾಸಿ, ಮಹೇಶ ನಾಯಕ, ನಾಗೇಶ ಮಠದಕೇರಿ, ಲಕ್ಷ್ಮಣ ಮಾಳಕ್ಕನವರ, ಅಶೋಕ ವಾಲ್ಮೀಕಿ, ಬಸವರಾಜ ಕೊಂಡ್ಲಿ, ಚಂದ್ರು ಹೊಸಕೊಪ್ಪ, ರವೀಂದ್ರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ