ಆ್ಯಪ್ನಗರ

ವಿದ್ಯುತ್ ತಂತಿ ಸ್ಪರ್ಶಿಸಿ ರೈತರಿಬ್ಬರ ಸಾವು

ಯಲ್ಲಾಪುರ ತಾಲೂಕಿನ ಗುಂಡ್ಯಾನಕೊಪ್ಪದಲ್ಲಿ ಮಳೆ,ಗಾಳಿಗೆ ನೆಲಕ್ಕೆ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ರೈತರು ಮೃತಪಟ್ಟಿದ್ದಾರೆ.

Vijaya Karnataka Web 18 Jul 2018, 12:43 pm
ಶಿರಸಿ : ಯಲ್ಲಾಪುರ ತಾಲೂಕಿನ ಗುಂಡ್ಯಾನಕೊಪ್ಪದಲ್ಲಿ ಮಳೆ,ಗಾಳಿಗೆ ನೆಲಕ್ಕೆ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ರೈತರು ಮೃತಪಟ್ಟಿದ್ದಾರೆ.
Vijaya Karnataka Web death jpge


ಹಲವು ದಿನಗಳಿಂದ ತಾಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದ ಕಾರಣ ಜನ ಜೀವನಕ್ಕೆ ತೊಂದರೆಯಾಗಿದ್ದು, ವಾಹನಗಳ ಸಂಚಾರಕ್ಕೂ ತೊಡಕಾಗಿತ್ತು. ಮಳೆ ಗಾಳಿಯ ಅಬ್ಬರಕ್ಕೆ ವಿದ್ಯುತ್‌ ತಂತಿಗಳು ಕಡಿದು ಬಿದ್ದು, ಕತ್ತಲಲ್ಲೇ ಕಳೆಯುವಂತಾಗಿತ್ತು.
electricity wire, electricity death, rain death, ವಿದ್ಯುತ್‌ ಸ್ಪರ್ಶ ಸಾವು, ಮಳೆಯಿಂದ ಸಾವು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ