ಆ್ಯಪ್ನಗರ

ನೇರ ಸಂದರ್ಶನ 18ಕ್ಕೆ

ಕಾರವಾರ : ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ವಿಭಾಗ, ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ಸಹ ಸಂಶೋಧಕ ಹುದ್ದೆಯ ತಾತ್ಕಾಲಿಕ ನೇಮಕಾತಿಗಾಗಿ ಜೂ. 18 ರಂದು ಬೆಳಗ್ಗೆ 11 ಘಂಟೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

Vijaya Karnataka 16 Jun 2019, 5:00 am
ಕಾರವಾರ : ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ವಿಭಾಗ, ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ಸಹ ಸಂಶೋಧಕ ಹುದ್ದೆಯ ತಾತ್ಕಾಲಿಕ ನೇಮಕಾತಿಗಾಗಿ ಜೂ. 18 ರಂದು ಬೆಳಗ್ಗೆ 11 ಘಂಟೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
Vijaya Karnataka Web direct interview at 18
ನೇರ ಸಂದರ್ಶನ 18ಕ್ಕೆ


ರಿಮೋಟ ಸೆನ್ಸಿಂಗ್‌, ಜಿಯೋ ಇನ್‌ಫೊರಮೆಟಿಕ್ಸ ವಿಷಯದಲ್ಲಿ ಎಂಎಸ್‌ಸ್ಸಿ ಅಥವಾ ಎಮ್‌ಟೆಕ್‌ ಸ್ನಾತ್ತಕೋತ್ತರ ಪಧವಿದರರು ಸಂದರ್ಶನಕ್ಕೆ ಹಾಜರಾಗಬಹುದು. ಅರ್ಹ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳು ಹಾಗೂ ಅವುಗಳ ಎರಡು ದೃಢೀಕೃತ ಝರಾಕ್ಷ್‌ ಪ್ರತಿಗಳನ್ನು ತರಲು ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ