ಆ್ಯಪ್ನಗರ

ಪ್ರತಿಭಾನ್ವಿತರಿಗೆ ಪುರಸ್ಕಾರ ವಿತರಣೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯಲ್ಲಿ2018-19 ನೇ ಸಾಲಿನಲ್ಲಿಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 12 ವಿದ್ಯಾರ್ಥಿಗಳಿಗೆ ಶುಕ್ರವಾರ ನಗರದ ಕೆಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿ ಸಭಾಭವನದಲ್ಲಿಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

Vijaya Karnataka 26 Oct 2019, 5:00 am
ಶಿರಸಿ : ಉತ್ತರ ಕನ್ನಡ ಜಿಲ್ಲೆಯಲ್ಲಿ2018-19 ನೇ ಸಾಲಿನಲ್ಲಿಎಸ್‌.ಎಸ್‌.ಎಲ್‌.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 12 ವಿದ್ಯಾರ್ಥಿಗಳಿಗೆ ಶುಕ್ರವಾರ ನಗರದ ಕೆಡಿಸಿಸಿ ಬ್ಯಾಂಕ್‌ ಪ್ರಧಾನ ಕಚೇರಿ ಸಭಾಭವನದಲ್ಲಿಪ್ರತಿಭಾ ಪುರಸ್ಕಾರ ವಿತರಿಸಲಾಯಿತು.
Vijaya Karnataka Web distribution of rewards to the gifted
ಪ್ರತಿಭಾನ್ವಿತರಿಗೆ ಪುರಸ್ಕಾರ ವಿತರಣೆ


ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷ ಎಸ್‌. ಎಲ್‌. ಘೋಟ್ನೇಕರ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ, ವಿದ್ಯಾರ್ಥಿಗಳನ್ನು ಅಭಿನಂದಿಸಿ ದರು. ಭವಿಷ್ಯದಲ್ಲಿಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಶುಭ ಕೋರಿದರು. ಈ Óಂದರ್ಭÜದಲ್ಲಿಬ್ಯಾಂಕಿನ ನಿರ್ದೇಶಕರುಗಳು ಹಾಗೂ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಎಸ್‌. ಪಿ. ಚವ್ಹಾಣ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ