ಆ್ಯಪ್ನಗರ

ಪ್ರಾಥಮಿಕ ಶಾಲೆಗೆ ವಾದ್ಯ ಸಲಕರಣೆ ದೇಣಿಗೆ

ಭಟ್ಕಳ: ತಾಲೂಕಿನ ಕೈಕಿಣಿ ಮಂಟದಹಿತ್ಲು ಶಿವಾಜಿ ಗೆಳೆಯರ ಬಳಗದ ವತಿಯಿಂದ ತಾಲೂಕಿನ ಬೆದ್ರಮನೆ ಕಿರಿಯ ಪ್ರಾಥಮಿಕ ಶಾಲೆಗೆ ವಾದ್ಯ ಸಲಕರಣೆಗಳನ್ನು ದೇಣಿಗೆಯಾಗಿ ನೀಡಲಾಯಿತು.

Vijaya Karnataka 7 Dec 2018, 5:00 am
ಭಟ್ಕಳ: ತಾಲೂಕಿನ ಕೈಕಿಣಿ ಮಂಟದಹಿತ್ಲು ಶಿವಾಜಿ ಗೆಳೆಯರ ಬಳಗದ ವತಿಯಿಂದ ತಾಲೂಕಿನ ಬೆದ್ರಮನೆ ಕಿರಿಯ ಪ್ರಾಥಮಿಕ ಶಾಲೆಗೆ ವಾದ್ಯ ಸಲಕರಣೆಗಳನ್ನು ದೇಣಿಗೆಯಾಗಿ ನೀಡಲಾಯಿತು.
Vijaya Karnataka Web donate instrument instrument to elementary school
ಪ್ರಾಥಮಿಕ ಶಾಲೆಗೆ ವಾದ್ಯ ಸಲಕರಣೆ ದೇಣಿಗೆ


ಮುಖ್ಯಾಧ್ಯಾಪಕ ಕೃಷ್ಣ ನಾಯ್ಕ ದೇಣಿಗೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶಿವಾಜಿ ಗೆಳೆಯರ ಬಳಗದ ಅಧ್ಯಕ್ಷ ಅಣ್ಣಪ್ಪ ಎನ್‌., ಉಪಾಧ್ಯಕ್ಷ ಪ್ರಕಾಶ್‌, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪದ್ಮಯ್ಯ ನಾಯ್ಕ, ನಾರಾಯಣ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ