ಆ್ಯಪ್ನಗರ

ಎಲಿಷಾಗೆ ಡಾ.ಅಂಬೇಡ್ಕರ್‌ ಫೆಲೋಶಿಪ್‌

ಕಾರವಾರ : ಇಲ್ಲಿನ ದಲಿತ ಸಂಘಟನೆಯ ಮುಖಂಡ ಎಲಿಷಾ ಎಲಕಪಾಟಿ ಅವರಿಗೆ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ನೀಡುವ ಡಾ.ಅಂಬೇಡ್ಕರ್‌ ಫೆಲೋಶಿಪ್‌ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಇತ್ತೀಚೆಗೆ ಹೊಸದಿಲ್ಲಿಯಲ್ಲಿ ನಡೆದ 34ನೇ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Vijaya Karnataka 22 Dec 2018, 5:00 am
ಕಾರವಾರ : ಇಲ್ಲಿನ ದಲಿತ ಸಂಘಟನೆಯ ಮುಖಂಡ ಎಲಿಷಾ ಎಲಕಪಾಟಿ ಅವರಿಗೆ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ನೀಡುವ ಡಾ.ಅಂಬೇಡ್ಕರ್‌ ಫೆಲೋಶಿಪ್‌ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಇತ್ತೀಚೆಗೆ ಹೊಸದಿಲ್ಲಿಯಲ್ಲಿ ನಡೆದ 34ನೇ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
Vijaya Karnataka Web dr ambedkar fellowship to elisha
ಎಲಿಷಾಗೆ ಡಾ.ಅಂಬೇಡ್ಕರ್‌ ಫೆಲೋಶಿಪ್‌


ದಲಿತರ ಪರ ಭೂಮಿ, ವಸತಿ ಮತ್ತು ಜಾಗೃತಿ ಹೋರಾಟ ಹಾಗೂ ದಲಿತರಲ್ಲಿ ಶಿಕ್ಷ ಣದ ಅರಿವು ಮೂಡಿಸಲು ಎಲಿಷಾ ಅವರು ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಎಸ್‌.ಪಿ.ಸುಮನ್‌ಕಶೇಕರ, ಭಾರತ, ನೇಪಾಳ ಹಾಗೂ ಶ್ರೀಲಂಕಾದ ಜನಪ್ರತಿನಿಧಿಗಳು, ಸಚಿವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ