ಆ್ಯಪ್ನಗರ

ಡಾ.ಅಂಬೇಡ್ಕರ್‌ ದಿನಾಚರಣೆ

ಹಳಿಯಾಳ : ವಿ.ಆರ್‌.ದೇಶಪಾಂಡೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಜನ್ಮದಿನ ಆಚರಿಸಲಾಯಿತು. ಡಾ. ಅಂಬೇಡ್ಕರ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ನಮನ ಸಲ್ಲಿಸಲಾಯಿತು. ಮಹಾವಿದ್ಯಾಲಯದ ಉದ್ಯೋಗ ಮತ್ತು ತರಬೇತಿ ವಿಭಾಗದ ನಿರ್ದೇಶಕ ಪ್ರೊ.ಎಸ್‌.ಡಿ ಕುಲಕರ್ಣಿ ಮಾತನಾಡಿ, ಅಂಬೇಡ್ಕರ್‌ ಅವರು ಭಾರತದ ಮಹಾನ್‌ ನಾಯಕ. ಶೋಷಿತ ವರ್ಗಗಳ ಜನರ ಉದ್ಧಾರಕ. ಇಂದು ನಮ್ಮ ಸಮಾಜಕ್ಕೆ ಅವರ ತತ್ವಾದರ್ಶಗಳ ಅವಶ್ಯಕತೆ ಇದೆ ಎಂದರು. ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Vijaya Karnataka 20 Apr 2019, 5:00 am
ಹಳಿಯಾಳ : ವಿ.ಆರ್‌.ದೇಶಪಾಂಡೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಜನ್ಮದಿನ ಆಚರಿಸಲಾಯಿತು. ಡಾ. ಅಂಬೇಡ್ಕರ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ನಮನ ಸಲ್ಲಿಸಲಾಯಿತು. ಮಹಾವಿದ್ಯಾಲಯದ ಉದ್ಯೋಗ ಮತ್ತು ತರಬೇತಿ ವಿಭಾಗದ ನಿರ್ದೇಶಕ ಪ್ರೊ.ಎಸ್‌.ಡಿ ಕುಲಕರ್ಣಿ ಮಾತನಾಡಿ, ಅಂಬೇಡ್ಕರ್‌ ಅವರು ಭಾರತದ ಮಹಾನ್‌ ನಾಯಕ. ಶೋಷಿತ ವರ್ಗಗಳ ಜನರ ಉದ್ಧಾರಕ. ಇಂದು ನಮ್ಮ ಸಮಾಜಕ್ಕೆ ಅವರ ತತ್ವಾದರ್ಶಗಳ ಅವಶ್ಯಕತೆ ಇದೆ ಎಂದರು. ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Vijaya Karnataka Web dr ambedkars day
ಡಾ.ಅಂಬೇಡ್ಕರ್‌ ದಿನಾಚರಣೆ


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ