ಕಾರವಾರ : ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಸೋಮವಾರ ವಾಹನ ಧ್ವನಿವರ್ಧಕದ ಮೂಲಕ ಜನಜಾಗೃತಿ ಅಭಿಯಾನಕ್ಕೆ ಜಿಲ್ಲಾಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರದ ನಾಯಕ ಅವರು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿಚಾಲನೆ ನೀಡಿದರು.
ವಾಹನದಲ್ಲಿಧ್ವನಿವರ್ದಕದ ಮೂಲಕ ಜನಜಾಗೃತಿ ಅಭಿಯಾನವು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಹೊರಟು ಜಿಲ್ಲಾಧಿಕಾರಿಗಳ ಕಾರ್ಯಲಯ ರಸ್ತೆ, ಅಂಬೇಡ್ಕರ್ ವೃತ್ತ, ಶುಭಾಸ್ ಸರ್ಕಲ್ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿಸಂಚರಿಸಿ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಮರಳಿತು. ಈ ಸಂದರ್ಭದಲ್ಲಿಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಿನೋದ ಭೂತೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ ರಾವ್, ಕುಟುಂಬ ಕಲ್ಯಾಣಾಧಿಕಾರಿ ಅನ್ನಪೂರ್ಣ ವಸ್ತ್ರದ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾಸಲಹೆಗಾರ ಪ್ರೇಮಕುಮಾರ ನಾಯ್ಕ, ಸಮಾಜಕಾರ್ಯಕರ್ತ ಗೋರೆಸಾಬ ನದಾಫ್ ಹಾಗೂ ಜಿಲ್ಲಾಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
ವಾಹನದಲ್ಲಿಧ್ವನಿವರ್ದಕದ ಮೂಲಕ ಜನಜಾಗೃತಿ ಅಭಿಯಾನವು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಹೊರಟು ಜಿಲ್ಲಾಧಿಕಾರಿಗಳ ಕಾರ್ಯಲಯ ರಸ್ತೆ, ಅಂಬೇಡ್ಕರ್ ವೃತ್ತ, ಶುಭಾಸ್ ಸರ್ಕಲ್ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿಸಂಚರಿಸಿ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಮರಳಿತು. ಈ ಸಂದರ್ಭದಲ್ಲಿಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಿನೋದ ಭೂತೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ರಮೇಶ ರಾವ್, ಕುಟುಂಬ ಕಲ್ಯಾಣಾಧಿಕಾರಿ ಅನ್ನಪೂರ್ಣ ವಸ್ತ್ರದ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾಸಲಹೆಗಾರ ಪ್ರೇಮಕುಮಾರ ನಾಯ್ಕ, ಸಮಾಜಕಾರ್ಯಕರ್ತ ಗೋರೆಸಾಬ ನದಾಫ್ ಹಾಗೂ ಜಿಲ್ಲಾಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.