ಆ್ಯಪ್ನಗರ

ನೀರು ವಿತರಿಸುವ ಕಾರ್ಯಕ್ಕೆ ಚಾಲನೆ

ಗೋಕರ್ಣ : ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಗೋಕರ್ಣ ಹಾಗೂ ಸುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ನಾಲ್ಕನೇ ವರ್ಷದ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

Vijaya Karnataka 27 Apr 2019, 5:00 am
ಗೋಕರ್ಣ : ಗೋಕರ್ಣದ ಶ್ರೀ ಮಹಾಬಲೇಶ್ವರ ದೇವರ ಅನುಗ್ರಹ ರೂಪದಲ್ಲಿ ಗೋಕರ್ಣ ಹಾಗೂ ಸುತ್ತಲಿನ ಊರುಗಳಿಗೆ ಉಚಿತವಾಗಿ ನೀರು ವಿತರಿಸುವ ನಾಲ್ಕನೇ ವರ್ಷದ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
Vijaya Karnataka Web drive to work on water distribution
ನೀರು ವಿತರಿಸುವ ಕಾರ್ಯಕ್ಕೆ ಚಾಲನೆ


ಸಮೀಪದ ತಿಪ್ಪಸಗಿ ಗ್ರಾಮದಲ್ಲಿ ನೀರು ವಿತರಿಸುವ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಡಳಿತ ಅಧಿಕಾರಿ ಜಿ.ಕೆ.ಹೆಗಡೆ ದೇವಾಲಯದ ವತಿಯಿಂದ ಜರುಗುತ್ತಿರುವ ಈ ಸಮಾಜಮುಖಿ ಯೋಜನೆಯ ಸದುಪಯೋಗ ಪಡೆಯುವಂತೆ ಕೋರಿದರು. ಈ ಸಂದರ್ಭದಲ್ಲಿ ಶಿವರಾಮ ಮಯ್ಯರ್‌, ಲಂಬೋದರ ಸಭಾಹಿತ, ಜಿ.ವಿ.ಹೆಗಡೆ ಹಾಗೂ ತಿಪ್ಪಸಗಿ, ಕಡಿಮೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ