ಆ್ಯಪ್ನಗರ

ಚುನಾವಣೆ ತಯಾರಿ, ಬಿಜೆಪಿ ಸಭೆ

ಶಿರಸಿ : ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಪೂರ್ವ ತಯಾರಿಯ ಕುರಿತು ನಗರದ ಪತ್ರಿಕಾಭವನದಲ್ಲಿಶನಿವಾರ ಬಿಜೆಪಿ ಪ್ರಮುಖರು ಹಾಗೂ ಜಿಲ್ಲಾ, ವಿವಿಧ ಹಂತದ ಪದಾಧಿಕಾರಿಗಳ ಸಭೆ ನಡೆಯಿತು.

Vijaya Karnataka 11 Oct 2020, 5:00 am
ಶಿರಸಿ : ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಪೂರ್ವ ತಯಾರಿಯ ಕುರಿತು ನಗರದ ಪತ್ರಿಕಾಭವನದಲ್ಲಿಶನಿವಾರ ಬಿಜೆಪಿ ಪ್ರಮುಖರು ಹಾಗೂ ಜಿಲ್ಲಾ, ವಿವಿಧ ಹಂತದ ಪದಾಧಿಕಾರಿಗಳ ಸಭೆ ನಡೆಯಿತು.
Vijaya Karnataka Web 10SRS2_26
ಶಿರಸಿಯ ಪತ್ರಿಕಾಭವನದಲ್ಲಿಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಪೂರ್ವ ತಯಾರಿ ಕುರಿತು ಬಿಜೆಪಿ ಸಭೆ ನಡೆಯಿತು.


ಕೋವಿಡ್‌ ಹಿನ್ನೆಲೆಯಲ್ಲಿಮೂರು ವಿಭಾಗಗಳ ಪ್ರತ್ಯೇಕ ಸಭೆ ನಡೆಸಲಾಯಿತು. ಸಭೆಯನ್ನು ಜಿಲ್ಲಾಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಉದ್ಘಾಟಿಸಿದರು. ಜಿಲ್ಲಾಪದಾಧಿಕಾರಿಗಳು, ಜಿಲ್ಲೆಯ ವಿವಿಧ ಮಂಡಲ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವಮೋರ್ಚಾ ಪದಾಧಿಕಾರಿಗಳೊಂದಿಗೆ ಸುರ್ಧಿರ್ಘವಾಗಿ ಸಮಾಲೋಚನೆ ನಡೆಸಲಾಯಿತು. ಪಕ್ಷದ ಅಭ್ಯರ್ಥಿ ಗೆಲುವಿಗೆ ಏನೆಲ್ಲಾಕಾರ್ಯತಂತ್ರ ಪ್ರಯೋಗಿಸಬಹುದು, ಪ್ರಚಾರದ ವೈಖರಿ ಹೇಗಿರಬೇಕು ಎಂಬುದರ ಬಗ್ಗೆ ಚರ್ಚೆಯಾಯಿತು ಎಂದು ಮೂಲಗಳು ತಿಳಿಸಿವೆ.

ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್‌.ವಿ.ಸಂಕನೂರ, ಶಾಸಕ ಸುನೀಲ ನಾಯ್ಕ, ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ವಿಭಾಗ ಸಂಘಟನಾ ಪ್ರಮುಖ ಗಣೇಶರಾಯ ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ