ಆ್ಯಪ್ನಗರ

ಸಾಧಾರಣ ಮಳೆ ನಿರೀಕ್ಷೆ

ಶಿರಸಿ :ಉತ್ತರ ಕನ್ನಡ ಜಿಲ್ಲೆಯ ಹವಾಮಾನ ಮೂನ್ಸೂಚನೆ ಪ್ರಕಾರ ಮುಂದಿನ ವಾರದಲ್ಲಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಸಾಧಾರಣ ಪ್ರಮಾಣದ ಮಳೆ ಮುನ್ಸೂಚನೆ ಇದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸ್ಥಳೀಯ ಕೃಷಿ ಸಂಶೋಧನಾ ಕೇಂದ್ರದ ಕೃಷಿ ಹವಾಮಾನ ಮುನ್ಸೂಚನಾ ಘಟಕದ ಪ್ರಕಟಣೆ ತಿಳಿಸಿದೆ.

Vijaya Karnataka 21 Jun 2018, 5:00 am
ಶಿರಸಿ :ಉತ್ತರ ಕನ್ನಡ ಜಿಲ್ಲೆಯ ಹವಾಮಾನ ಮೂನ್ಸೂಚನೆ ಪ್ರಕಾರ ಮುಂದಿನ ವಾರದಲ್ಲಿ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಸಾಧಾರಣ ಪ್ರಮಾಣದ ಮಳೆ ಮುನ್ಸೂಚನೆ ಇದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸ್ಥಳೀಯ
Vijaya Karnataka Web expect normal rainfall
ಸಾಧಾರಣ ಮಳೆ ನಿರೀಕ್ಷೆ

ಕೃಷಿ ಸಂಶೋಧನಾ ಕೇಂದ್ರದ ಕೃಷಿ ಹವಾಮಾನ ಮುನ್ಸೂಚನಾ ಘಟಕದ ಪ್ರಕಟಣೆ ತಿಳಿಸಿದೆ.

ಕಳೆದ ಜೂ. 15 ರಿಂದ 19ರವರೆಗೆ 43 ಮಿಮಿ ಮಳೆ ಆಗಿದೆ. ಗರಿಷ್ಠ ಉಷ್ಣಾಂಶ 28.5 ರಿಂದ 29.5 ಡಿಗ್ರಿ ಸೆಲ್ಸಿಯಸ್‌ನಷ್ಟು ಮತ್ತು ಕನಿಷ್ಠ ಉಷ್ಣಾಂಶ 20.5 ರಿಂದ 22.5 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ. ವಾತಾವರಣದಲ್ಲಿನ ಆದ್ರ್ರತೆ ಮುಂಜಾನೆ ಶೇ 80 ರಿಂದ 91 ರಷ್ಟು ಮತ್ತು ಮಧ್ಯಾಹ್ನ ಶೇ 69 ರಿಂದ 77 ರಷ್ಟು ದಾಖಲಾಗಿದೆ. ಸರಾಸರಿ ಗಾಳಿಯ ವೇಗ ಗಂಟೆಗೆÜ 4.0 ರಿಂದ 6.0 ಕಿ.ಮಿ. ನಷ್ಟಿತ್ತು. ಮುಂದಿನ ನಾಲ್ಕು ದಿನಗಳಲ್ಲಿ 10ರಿಂದ 25 ಮಿಮೀ ಪ್ರಮಾಣದಮಳೆ ಬೀಳುವ ಮುನ್ಸೂಚನೆ ಇದೆ ಎಂದು ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ