ಆ್ಯಪ್ನಗರ

ಸ್ವರ್ಣವಲ್ಲಿಯಲ್ಲಿ ಪ್ರಯೋಗಗೋಷ್ಠಿ 18ಕ್ಕೆ

ಶಿರಸಿ : ಸೋಂದಾ ಸ್ವರ್ಣವಲ್ಲೀ ಸಂಸ್ಥಾನದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳವರ 29ನೇ ಚಾತುರ್ಮಾಸ್ಯದ ಹಿನ್ನೆಲೆಯಲ್ಲಿ ಜು.18ರಂದು ಬೆಳಗ್ಗೆ 10.30ಕ್ಕೆ ಪ್ರಯೋಗಗೋಷ್ಠಿ ಹಮ್ಮಿಕೊಳ್ಳಲಾಗಿದೆ. ನಾರಾಯಣ ಭಟ್ಟ ಮೊಟ್ಟೇಪಾಲ ಪೂಜಾದಿ ವಿಚಾರ ಕುರಿತು ಮಾತನಾಡುವರು. ಆಸ್ಥಾನ ವಿದ್ವಾನ್‌ ಬಾಲಚಂದ್ರ ಶಾಸ್ತ್ರಿ ಅಭ್ಯಾಗತರಾಗಿ ಪಾಲ್ಗೊಳ್ಳುವರು.

Vijaya Karnataka 14 Jul 2019, 5:00 am
ಶಿರಸಿ : ಸೋಂದಾ ಸ್ವರ್ಣವಲ್ಲೀ ಸಂಸ್ಥಾನದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳವರ 29ನೇ ಚಾತುರ್ಮಾಸ್ಯದ ಹಿನ್ನೆಲೆಯಲ್ಲಿ ಜು.18ರಂದು ಬೆಳಗ್ಗೆ 10.30ಕ್ಕೆ ಪ್ರಯೋಗಗೋಷ್ಠಿ ಹಮ್ಮಿಕೊಳ್ಳಲಾಗಿದೆ. ನಾರಾಯಣ ಭಟ್ಟ ಮೊಟ್ಟೇಪಾಲ ಪೂಜಾದಿ ವಿಚಾರ ಕುರಿತು ಮಾತನಾಡುವರು. ಆಸ್ಥಾನ ವಿದ್ವಾನ್‌ ಬಾಲಚಂದ್ರ ಶಾಸ್ತ್ರಿ ಅಭ್ಯಾಗತರಾಗಿ ಪಾಲ್ಗೊಳ್ಳುವರು.
Vijaya Karnataka Web experiment 18 at swarnavalli
ಸ್ವರ್ಣವಲ್ಲಿಯಲ್ಲಿ ಪ್ರಯೋಗಗೋಷ್ಠಿ 18ಕ್ಕೆ


ಹಿರಿಯ ವಿದ್ವಾಂಸರ ಉಪಸ್ಥಿತಿಯಲ್ಲಿ ಬೆಳಗಿನಿಂದ ಸಂಜೆವರೆಗೆ ಗೋಷ್ಠಿಯಲ್ಲಿ ಪೂಜೆಯ ಕುರಿತಾದ ವಿಷಯಗಳು ಚರ್ಚೆಯಾಗಲಿದೆ. ಮಧ್ಯಾಹ್ನ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಸಾನ್ನಿಧ್ಯ ನೀಡಿ ಆಶೀರ್ವಚನ ನೀಡುವರು. ಈ ಗೋಷ್ಠಿಗೆ ವೈದಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದುಕೊಳ್ಳುವಂತೆ ಕೋರಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ