ಆ್ಯಪ್ನಗರ

ಗುಡ್ಡ ಕುಸಿತದ ಭೀತಿ: ಆಕ್ರೋಶ

ಗೋಕರ್ಣ: ಗೋಕರ್ಣಕ್ಕೆ ಬರುವಂತಹ ಮುಖ್ಯ ರಸ್ತೆಯ ತೊರ್ಕೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ದೇವಣದ ರಸ್ತೆಯ ಎಡಭಾಗದಲ್ಲಿ ಗುಡ್ಡ ಕುಸಿತದ ಭೀತಿ ಸಾರ್ವಜನಿಕರಲ್ಲಿ ಆತಂಕವನ್ನು ಉಂಟು ಮಾಡಿದೆ. ಇಲ್ಲಿರುವ ಅನೇಕ ತೆಂಗಿನ ಮರ ಇನ್ನಿತರ ಮರಗಳು ಯಾವುದೇ ಕ್ಷ ಣದಲ್ಲಿ ಕುಸಿದು ಬೀಳುವ ಸಾಧ್ಯತೆ ಇದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ವಿಷಯದಲ್ಲಿ ಗಂಭೀರ ಚಿಂತನೆ ನಡೆಸಬೇಕು ಹಾಗೂ ಮುಂಬರುವ ದಿನಗಳಲ್ಲಿ ಪ್ರಾಣ ಹಾನಿ ಹಾಗೂ ಅಹಿತಕರ ಘಟನೆಗಳು ಸಂಭವಿಸದಂತೆ ಸಂಬಂಧ ಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Vijaya Karnataka 5 Jul 2019, 5:00 am
ಗೋಕರ್ಣ: ಗೋಕರ್ಣಕ್ಕೆ ಬರುವಂತಹ ಮುಖ್ಯ ರಸ್ತೆಯ ತೊರ್ಕೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ದೇವಣದ ರಸ್ತೆಯ ಎಡಭಾಗದಲ್ಲಿ ಗುಡ್ಡ ಕುಸಿತದ ಭೀತಿ ಸಾರ್ವಜನಿಕರಲ್ಲಿ ಆತಂಕವನ್ನು ಉಂಟು ಮಾಡಿದೆ. ಇಲ್ಲಿರುವ ಅನೇಕ ತೆಂಗಿನ ಮರ ಇನ್ನಿತರ ಮರಗಳು ಯಾವುದೇ ಕ್ಷ ಣದಲ್ಲಿ ಕುಸಿದು ಬೀಳುವ ಸಾಧ್ಯತೆ ಇದೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ವಿಷಯದಲ್ಲಿ ಗಂಭೀರ ಚಿಂತನೆ ನಡೆಸಬೇಕು ಹಾಗೂ ಮುಂಬರುವ ದಿನಗಳಲ್ಲಿ ಪ್ರಾಣ ಹಾನಿ ಹಾಗೂ ಅಹಿತಕರ ಘಟನೆಗಳು ಸಂಭವಿಸದಂತೆ ಸಂಬಂಧ ಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
Vijaya Karnataka Web KWR-4 GKN 2 B


ಕಳೆದ 4-5 ವರ್ಷದಿಂದ ಗುಡ್ಡ ಕುಸಿಯುತ್ತಲೇ ಇದೆ. ಗುಡ್ಡದಲ್ಲಿ ಹಲವಾರು ಎತ್ತರದ ಮರಗಳಿವೆ. ಆದಷ್ಟು ಬೇಗ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ದೇವಣ ಗ್ರಾಮದ ನಿವಾಸಿ ಲಕ್ಷ್ಮೀನಾಥ ಗೌಡ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ