ಆ್ಯಪ್ನಗರ

ಮೆಡಿಕಲ್‌ ಕಾಲೇಜ್‌ ಆಸ್ಪತ್ರೆ ಕಟ್ಟಡಕ್ಕೆ

ಕಾರವಾರ: ನಗರದ ಸರಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ400 ಹಾಸಿಗೆಗಳ ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣಕ್ಕೆ 150 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಶಾಸಕಿ ರೂಪಾಲಿ ನಾಯ್ಕ ಮನವಿ ಮಾಡಿದರು.

Vijaya Karnataka 1 Oct 2019, 5:00 am
ಕಾರವಾರ: ನಗರದ ಸರಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ400 ಹಾಸಿಗೆಗಳ ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣಕ್ಕೆ 150 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಶಾಸಕಿ ರೂಪಾಲಿ ನಾಯ್ಕ ಮನವಿ ಮಾಡಿದರು.
Vijaya Karnataka Web 29SUNEEL3_24


ಆಯವ್ಯಯದಲ್ಲಿಘೋಷಣೆಯಾಗಿರುವ 400 ಹಾಸಿಗೆಗಳ ಆಸ್ಪತ್ರೆಗೆ ಎಂಬಿಬಿಎಸ್‌ ಕೋರ್ಸ್‌ನ ಮಾನ್ಯತೆಗೆ ಮತ್ತು ಸಾರ್ವಜನಿಕ ಸೇವೆಗಳ ಹಿತದೃಷ್ಟಿಯಿಂದ ಕಟ್ಟಡದ ಅವಶ್ಯಕತೆ ಇದೆ. ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿಯೇ ಕಟ್ಟಡ ನಿರ್ಮಾಣ ಮಾಡಲು ಹಣ ಬಿಡಗುಡೆ ಮಾಡಲು ಶಾಸಕಿ ಆಗ್ರಹಿಸಿದ್ದಾರೆ.

ತಪೋವನ ಅಭಿವೃದ್ಧಿಗೆ ಮನವಿ:
ತಾಲೂಕಿನ ಸಿದ್ದರ ಗ್ರಾಮದ ಶ್ರೀ ಸಿದ್ದಾರಾಮೇಶ್ವರ ತಪೋವನಕ್ಕೆ 12 ಎಕರೆ ಅರಣ್ಯ ಭೂಮಿ ಮತ್ತು ಅಭಿವೃದ್ಧಿಗೆ ಹಣ ಮಂಜೂರು ಮಡುವಂತೆ ರೂಪಾಲಿ ನಾಯ್ಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ