ಆ್ಯಪ್ನಗರ

ವಿದೇಶಿ ಪ್ರವಾಸಿಗ ಪ್ರಾಣಾಪಾಯದಿಂದ ಪಾರು

ಗೋಕರ್ಣ:ಇಲ್ಲಿಯ ಬಾವಿಕೋಡ್ಲಾದಲ್ಲಿ ಮಂಗಳವಾರ ಮಧ್ಯಾಹ್ನ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನ್ಯೂಯಾರ್ಕ ಮೂಲದ ಪ್ರವಾಸಿಗನೊಬ್ಬನಿಗೆ ಸಾರ್ವಜನಿಕರು ನೆರವಾಗಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಡೇವಿಡ್‌ ಎನ್ನುವ ವಿದೇಶಿಗ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ, ಸ್ಥಳೀಯರು 108 ಆಂಬ್ಯುಲೆನ್ಸ್‌ಗೆ ಕರೆಮಾಡಿದರು. ಕೂಡಲೇ 108ರ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕೃತಕ ಆಮ್ಲಜನಕ ಪೂರೈಸಿ ಜೀವ ಉಳಿಸಿದ್ದಾರೆ. ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಾಗ ಡಾ. ಜಗದೀಶ ನಾಯ್ಕ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕುಮಟಾಕ್ಕೆ ಕಳಿಸಿದ್ದಾರೆ.

Vijaya Karnataka 27 Feb 2019, 5:00 am
ಗೋಕರ್ಣ:ಇಲ್ಲಿಯ ಬಾವಿಕೋಡ್ಲಾದಲ್ಲಿ ಮಂಗಳವಾರ ಮಧ್ಯಾಹ್ನ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನ್ಯೂಯಾರ್ಕ ಮೂಲದ ಪ್ರವಾಸಿಗನೊಬ್ಬನಿಗೆ ಸಾರ್ವಜನಿಕರು ನೆರವಾಗಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ. ಡೇವಿಡ್‌ ಎನ್ನುವ ವಿದೇಶಿಗ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ, ಸ್ಥಳೀಯರು 108 ಆಂಬ್ಯುಲೆನ್ಸ್‌ಗೆ ಕರೆಮಾಡಿದರು. ಕೂಡಲೇ 108ರ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕೃತಕ ಆಮ್ಲಜನಕ ಪೂರೈಸಿ ಜೀವ ಉಳಿಸಿದ್ದಾರೆ. ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಾಗ ಡಾ. ಜಗದೀಶ ನಾಯ್ಕ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕುಮಟಾಕ್ಕೆ ಕಳಿಸಿದ್ದಾರೆ.
Vijaya Karnataka Web KWR-26 GKN 3 A



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ