ಶಿರಸಿ: ಆಯುಷ್ ಇಲಾಖೆಯ ಎನ್ಎಎಮ್ ಯೋಜನೆಯಡಿಯಲ್ಲಿ ಜಿಲ್ಲಾ ಆಯುಷ್ ಇಲಾಖೆ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಮತ್ತಿಘಟ್ಟ ಮತ್ತು ಮುಂಡಗನಮನೆ ಸೇವಾ ಸಹಕಾರಿ ಸಂಘ ಸಹಯೋಗದಲ್ಲಿ ಉಚಿತ ಆಯುಷ್ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಜು.24ರ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಸಹಕಾರಿ ಸಭಾಭವನ ಮತ್ತಿಘಟ್ಟದಲ್ಲಿ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಆಯುರ್ವೇದ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆ ಹಾಗೂ ಸಲಹೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಘಟಕರು ವಿನಂತಿಸಿದ್ದಾರೆ.
ಉಚಿತ ಆಯುಷ್ ಶಿಬಿರ 24ಕ್ಕೆ
ಶಿರಸಿ: ಆಯುಷ್ ಇಲಾಖೆಯ ಎನ್ಎಎಮ್ ಯೋಜನೆಯಡಿಯಲ್ಲಿ ಜಿಲ್ಲಾ ಆಯುಷ್ ಇಲಾಖೆ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಮತ್ತಿಘಟ್ಟ ಮತ್ತು ಮುಂಡಗನಮನೆ ಸೇವಾ ಸಹಕಾರಿ ಸಂಘ ಸಹಯೋಗದಲ್ಲಿ ಉಚಿತ ಆಯುಷ್ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಜು.24ರ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಸಹಕಾರಿ ಸಭಾಭವನ ಮತ್ತಿಘಟ್ಟದಲ್ಲಿ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಆಯುರ್ವೇದ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆ ಹಾಗೂ ಸಲಹೆ ನೀಡಲಾಗುವುದು. ಸಾರ್ವಜನಿಕರು ಈ ಶಿಬಿರದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಘಟಕರು ವಿನಂತಿಸಿದ್ದಾರೆ.
Vijaya Karnataka 22 Jul 2019, 5:00 am