ಆ್ಯಪ್ನಗರ

ಬುದ್ಧಿಮಾಂದ್ಯ ವ್ಯಕ್ತಿಗೆ ಸಹಾಯ

ಗೋಕರ್ಣ : ಗೋಕರ್ಣದ ಮೂಲೇಕೇರಿಯ ಹತ್ತಿರ ರಸ್ತೆಯ ಬದಿಯಲ್ಲಿ ಬಿದ್ದಿದ್ದ ಅಪರಿಚಿತ ಬುದ್ದಿಮಾಂದ್ಯ ವ್ಯಕ್ತಿಯೊಬ್ಬನಿಗೆ ಪೊಲೀಸರು ನೆರವು ನೀಡಿದ್ದಾರೆ.

Vijaya Karnataka 6 May 2019, 5:00 am
ಗೋಕರ್ಣ : ಗೋಕರ್ಣದ ಮೂಲೇಕೇರಿಯ ಹತ್ತಿರ ರಸ್ತೆಯ ಬದಿಯಲ್ಲಿ ಬಿದ್ದಿದ್ದ ಅಪರಿಚಿತ ಬುದ್ದಿಮಾಂದ್ಯ ವ್ಯಕ್ತಿಯೊಬ್ಬನಿಗೆ ಪೊಲೀಸರು ನೆರವು ನೀಡಿದ್ದಾರೆ.
Vijaya Karnataka Web helping a dementia
ಬುದ್ಧಿಮಾಂದ್ಯ ವ್ಯಕ್ತಿಗೆ ಸಹಾಯ


ಈತ ಅರೆನಗ್ನ ಸ್ಥಿತಿಯಲ್ಲಿ ರಸ್ತೆಯ ಪಕ್ಕ ಬಿದ್ದಿರುವ ವಿಷಯ ತಿಳಿದ ಕೂಡಲೇ ಪಿಎಸ್‌ಐ ಸಂತೋಷ ಕುಮಾರ ಹಾಗೂ ಸಿಬ್ಬಂದಿ ಶಿವಾನಂದ ಗೌಡ ಹಾಗೂ ನಾಗರಾಜ ಪಟಗಾರ ಸ್ಥಳಕ್ಕೆ ಬಂದಿದ್ದಾರೆ. ವ್ಯಕ್ತಿಗೆ ಬಟ್ಟೆ ತೊಡಿಸಿ, ತಿಂಡಿ ನೀಡಿ, 108ರ ಮುಖಾಂತರ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ತಲುಪಿಸುವ ಮೂಲಕ ಮಾನವೀಯತೆ ಮರೆದಿದ್ದಾರೆ.




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ