ಹೆಸ್ಕಾಂ ಗ್ರಾಹಕರ ವಿದ್ಯುತ್ ಅದಾಲತ್ನ್ನು ಜು.20ರಂದು ಬೆಳಗ್ಗೆ 11ಕ್ಕೆ ಹಾಗೂ ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3.30ರಿಂದ ಸಂಜೆ 5.30ರ ವರೆಗೆ ಕಾರವಾರದ ಹೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಸ್ಯೆ ನಿವೇದಿಸಿಕೊಳ್ಳಬಯಸುವ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಬಹುದು. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಂಬಂಧಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಹೆಸ್ಕಾಂ ಗ್ರಾಹಕರ ಅದಾಲತ್ ಇಂದು
ಹೆಸ್ಕಾಂ ಗ್ರಾಹಕರ ವಿದ್ಯುತ್ ಅದಾಲತ್ನ್ನು ಜು.20ರಂದು ಬೆಳಗ್ಗೆ 11ಕ್ಕೆ ಹಾಗೂ ಗ್ರಾಹಕರ ಸಂವಾದ ಸಭೆಯನ್ನು ಮಧ್ಯಾಹ್ನ 3.30ರಿಂದ ಸಂಜೆ 5.30ರ ವರೆಗೆ ಕಾರವಾರದ ಹೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಸ್ಯೆ ನಿವೇದಿಸಿಕೊಳ್ಳಬಯಸುವ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಬಹುದು. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಂಬಂಧಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
Vijaya Karnataka 20 Jul 2019, 5:00 am