ಆ್ಯಪ್ನಗರ

ಹುನಗುಂದ: ಅವಿಶ್ವಾಸ ಮಂಡನೆ

ತಾಲೂಕಿನ ಹುನಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕ್ರಪ್ಪ ಗಳಗಿ ವಿರುದ್ಧ ಶನಿವಾರ ಅವಿಶ್ವಾಸ ಮಂಡನೆ ಮಾಡಲಾಯಿತು...

Vijaya Karnataka 4 Mar 2019, 5:00 am
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕ್ರಪ್ಪ ಗಳಗಿ ವಿರುದ್ಧ ಶನಿವಾರ ಅವಿಶ್ವಾಸ ಮಂಡನೆ ಮಾಡಲಾಯಿತು.
Vijaya Karnataka Web hunagunda unhappiness
ಹುನಗುಂದ: ಅವಿಶ್ವಾಸ ಮಂಡನೆ


ಶಂಕ್ರಪ್ಪ ಗಳಗಿ ವಿರುದ್ಧ ಕೆಲವು ಸದಸ್ಯರು ಅವಿಶ್ವಾಸ ಮಂಡನೆಗೆ ಅವಕಾಶ ಕೋರಿ ಈ ಹಿಂದೆ ಶಿರಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಅವಿಶ್ವಾಸ ಮಂಡನೆಗೆ ದಿನಾಂಕ ನಿಗದಿ ಪಡಿಸಲಾಗಿತ್ತು. ಹುನಗುಂದ ಪಂಚಾಯಿತಿಯಲ್ಲಿ 14 ಸದಸ್ಯರ ಬಲವಿದ್ದು, ಶನಿವಾರ ನಡೆದ ಅವಿಶ್ವಾಸ ಗೊತ್ತುವಳಿ ಸಭೆಗೆ ಎಲ್ಲ ಸದಸ್ಯರು ಹಾಜರಾಗಿದ್ದರು. ಇದರಲ್ಲಿ ಅವಿಶ್ವಾಸ ಮಂಡನೆ ಪರವಾಗಿ 13 ಜನ ಸದಸ್ಯರು ಕೈ ಎತ್ತಿದರು. ಇದರಿಂದ ಅವಿಶ್ವಾಸ ಗೊತ್ತುವಳಿ ಮಂಡನೆಯಾಯಿತು. ಶಿರಸಿ ಉಪವಿಭಾಗಾಧಿಕಾರಿ ಶಂಕರ ಉಳ್ಳಾಗಡ್ಡಿ ಸಭೆ ಅಧ್ಯಕ್ಷ ತೆ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ