ಆ್ಯಪ್ನಗರ

ಯುವಕ ಯುವತಿಯರಿಂದ ಅರ್ಜಿ ಆಹ್ವಾನ

ಕಾರವಾರ : ಜಿಲ್ಲಾಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಷಿ್ರೕಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ. ಬೆಂಗಳೂರು ಇವರ ಸಹಯೋಗದೊಂದಿಗೆ ಯುವ ಸ್ಪಂದನ ಕೇಂದ್ರದಲ್ಲಿಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲಿಚ್ಚಿಸುವ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 23 Jan 2020, 5:00 am
ಕಾರವಾರ : ಜಿಲ್ಲಾಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಷಿ್ರೕಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ. ಬೆಂಗಳೂರು ಇವರ ಸಹಯೋಗದೊಂದಿಗೆ ಯುವ ಸ್ಪಂದನ ಕೇಂದ್ರದಲ್ಲಿಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲಿಚ್ಚಿಸುವ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web invitation from young ladies to apply
ಯುವಕ ಯುವತಿಯರಿಂದ ಅರ್ಜಿ ಆಹ್ವಾನ


ಪದವಿ ತೇರ್ಗಡೆ ಹೊಂದಿದ 21 ರಿಂದ 35 ವಯೋಮಿತಿಯೋಳಗಿನ ಆಸಕ್ತ ಯುವಕ ಯುವತಿಯರು ತಮ್ಮ ಸ್ವ ವಿವರಗಳೊಂದಿಗೆ ನಗರದ ಯುವ ಸಬಲೀಕರಣ ಕ್ರೀಡಾ ಇಲಾಖೆಯಲ್ಲಿಜ.28 ರಂದು ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಿದೆ. ಪದವಿ ಅಭ್ಯರ್ಥಿಗಳು ದೊರೆಯದೇ ಇದ್ದಲ್ಲಿಆಸಕ್ತ ಪಿಯುಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಯುವ ಸ್ಪಂದನ ಕೇಂದ್ರ ದೂ: 08382222332, ಮೊ: 9008707369 ಹಾಗೂ ಕ್ಷೇತ್ರ ಸಂಪರ್ಕಾಧಿಕಾರಿ ಚೇತನ್‌ ಮೊ:9731947828 ಗೆ ಕರೆಮಾಡಿ ಮಾಹಿತಿ ಪಡೆಯಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ