ಆ್ಯಪ್ನಗರ

ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಾರವಾರ: ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ (ಸ್ವಾಯತ್ತ) ಎಂ.ಎಸ್ಸಿ ಕೈಗಾರಿಕಾ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ ಹಾಗೂ ಎಂ.ಎ ಕನ್ನಡ ಸ್ನಾತಕೋತ್ತರ ವಿಭಾಗಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.

Vijaya Karnataka 24 Jul 2019, 5:00 am
ಕಾರವಾರ: ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ (ಸ್ವಾಯತ್ತ) ಎಂ.ಎಸ್ಸಿ ಕೈಗಾರಿಕಾ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ ಹಾಗೂ ಎಂ.ಎ ಕನ್ನಡ ಸ್ನಾತಕೋತ್ತರ ವಿಭಾಗಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.
Vijaya Karnataka Web invitation to apply for postgraduate admission
ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ


ಪ್ರವೇಶ ಪಡೆಯಲು ಇಚ್ಛಿಸುವವರು ಕಾಲೇಜಿನ ಕಚೇರಿಯಿಂದ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜು. 25 ಕೊನೆಯ ದಿನ, 27ರಂದು ಸಿಇಟಿ ಪರೀಕ್ಷೆ ನಿಗದಿಯಾಗಿದ್ದು 29 ರಂದು ಸಿಇಟಿ ಫಲಿತಾಂಶ ಮತ್ತು ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭಗೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ದೂ: 08382-226362, ಮೊ: 9449055853, 9448818248, 9448573105 ಸಂರ್ಪಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ