ಆ್ಯಪ್ನಗರ

ತರಬೇತಿ ನೀಡಲು ಅರ್ಜಿ ಆಹ್ವಾನ

ಕಾರವಾರ : ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಅತ್ಯಂತ ಬೇಡಿಕೆಯಲ್ಲಿರುವ ಆಫೀಸ್‌ ಅಡ್ಮಿನಿಸ್ಪ್ರೇಶನ್‌ ಮತ್ತು ರಿಟೈಲ್‌ ಸೇಲ್ಸ್‌ ಕೋರ್ಸ್‌ಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka 6 Nov 2019, 5:00 am
ಕಾರವಾರ : ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಅತ್ಯಂತ ಬೇಡಿಕೆಯಲ್ಲಿರುವ ಆಫೀಸ್‌ ಅಡ್ಮಿನಿಸ್ಪ್ರೇಶನ್‌ ಮತ್ತು ರಿಟೈಲ್‌ ಸೇಲ್ಸ್‌ ಕೋರ್ಸ್‌ಗಳಿಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web invitation to apply for training
ತರಬೇತಿ ನೀಡಲು ಅರ್ಜಿ ಆಹ್ವಾನ


ಆಸಕ್ತರು ನ.30ರೊಳಗೆ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಜಿಲ್ಲಾವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ. 10ನೇ ತರಗತಿಗಿಂತ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ 18ರಿಂದ 30 ವರ್ಷ ವಯಸ್ಸಿನ ಪರಿಶಿಷ್ಟ ಜಾತಿಯ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಂಬೇಡ್ಕರ್‌ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾವ್ಯವಸ್ಥಾಪಕರ ಪ್ರಕಟಣೆಯಲ್ಲಿತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ