ಆ್ಯಪ್ನಗರ

ಕ್ಯಾದಗಿ ಶಾಲೆಯಲ್ಲಿಸ್ವಚ್ಛತಾ ಕಾರ್ಯಕ್ರಮ

ಸಿದ್ದಾಪುರ : ತಾಲೂಕಿನ ಕ್ಯಾದಗಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿಸ್ವಚ್ಛತಾ ಕಾರ್ಯ ನಡೆಸಲಾಯಿತು.

Vijaya Karnataka 7 Nov 2019, 5:00 am
ಸಿದ್ದಾಪುರ : ತಾಲೂಕಿನ ಕ್ಯಾದಗಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿಸ್ವಚ್ಛತಾ ಕಾರ್ಯ ನಡೆಸಲಾಯಿತು.
Vijaya Karnataka Web kadagi school individual program
ಕ್ಯಾದಗಿ ಶಾಲೆಯಲ್ಲಿಸ್ವಚ್ಛತಾ ಕಾರ್ಯಕ್ರಮ


ಮಕ್ಕಳಿಗೆ ಶಾಲೆಯ ಕುರಿತು ಖಾಳಜಿ, ಸ್ವಚ್ಛತೆ ಅರಿವು ಮೂಡಿಸುವ ಉದ್ದೇಶದಿಂದ ಶಾಲಾಭಿವೃದ್ಧಿ ಸಮಿತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ಯಾದಗಿ ಒಕ್ಕೂಟದ ಪ್ರಗತಿ ಬಂಧು-ಸ್ವಸಹಾಯ ಸಂಘಗಳ ಸದಸ್ಯರು, ಸಂಗಮ ಸೇವಾ ಟ್ರಸ್ಟ್‌ ಕಲ್ಲಾಳ ಸದಸ್ಯರು ಶಾಲಾ ಆವರಣ ಹಾಗೂ ಸುತ್ತ-ಮುತ್ತಲಿನ ಸ್ಥಳವನ್ನು ಸ್ವಚ್ಛಗೊಳಿಸಿದರು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ದಿವಾಕರ ಟಿ.ನಾಯ್ಕ, ಸಂಗಮ ಸೇವಾ ಟ್ರಸ್ಟ್‌ನ ಅಧ್ಯಕ್ಷ ಉದಯ ಕಲ್ಲಾಳ, ಗ್ರಾಮಾಭಿವೃದ್ಧಿ ಯೋಜನೆಯ ಮಂಜುನಾಥ ಆರ್‌. ಸ್ವಚ್ಛತಾ ಕಾರ್ಯಕ್ರಮದ ನೇತೃತ್ವವಹಿಸಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ