ಆ್ಯಪ್ನಗರ

ಅಂಕೋಲಾದ ಶಾಲೆಗಳಲ್ಲಿಕುಬೇರಪ್ಪ ಮತಯಾಚನೆ

ಅಂಕೋಲಾ : ಹೊಸತನಕ್ಕಾಗಿ ಸಮರ್ಥ ನಾಯಕತ್ವಕ್ಕಾಗಿ ನನಗೆ ಈ ಬಾರಿ ಅವಕಾಶ ನೀಡಿ ಎಂದು ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಆರ.ಎಂ.ಕುಬೇರಪ್ಪ ಹೇಳಿದರು.

Vijaya Karnataka 24 Jan 2020, 5:00 am
ಅಂಕೋಲಾ : ಹೊಸತನಕ್ಕಾಗಿ ಸಮರ್ಥ ನಾಯಕತ್ವಕ್ಕಾಗಿ ನನಗೆ ಈ ಬಾರಿ ಅವಕಾಶ ನೀಡಿ ಎಂದು ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಆರ.ಎಂ.ಕುಬೇರಪ್ಪ ಹೇಳಿದರು.
Vijaya Karnataka Web kuberappa voting in schools in angola
ಅಂಕೋಲಾದ ಶಾಲೆಗಳಲ್ಲಿಕುಬೇರಪ್ಪ ಮತಯಾಚನೆ


ಪ್ರತಿ ಶಾಲೆಗಳಿಗೆ ತೆರಳಿ ಶಿಕ್ಷಕರಲ್ಲಿಮತಯಾಚನೆ ನಡೆಸಿ ಮಾತನಾಡಿದ ಅವರು, ಜನಪರವಾದ ಕಾರ್ಯಕ್ರಮಗಳನ್ನು ಈ ಹಿಂದಿನಿಂದಲೂ ಬೇರೆ ಬೇರೆ ಕ್ಷೇತ್ರಗಳಲ್ಲಿಹಮ್ಮಿಕೊಂಡಿದ್ದೇನೆ. ಭರವಸೆಯ ಹೋರಾಟಕ್ಕಾಗಿ ನನ್ನನ್ನು ಬೆಂಬಲಿಸಿ. ಸರ್ವತೋಮುಖ ಅಭಿವೃದ್ಧಿಯಲ್ಲಿನನ್ನನ್ನು ತೊಡಗಿಸಿಕೊಳ್ಳುತ್ತೇನೆ ಎಂದರು.

ಮಾಜಿ ಶಾಸಕ ಕೆ.ಎಚ್‌.ಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಾಂಡುರಂಗ ಗೌಡ, ತಾಪಂ ಅಧ್ಯಕ್ಷೆ ಸುಜಾತಾ ಗಾಂವಕರ, ಸದಸ್ಯೆ ಶಾಂತಿ ಆಗೇರ, ಜಿಲ್ಲಾಕಾಂಗ್ರೆಸ್‌ ಹಿಂದುಳಿದ ವರ್ಗಗಳ ಅಧ್ಯಕ್ಷ ಭೈರವ ನಾಯ್ಕ, ಪದವೀಧರ ಮತದಾರರ ಕ್ಷೇತ್ರದ ಅಧ್ಯಕ್ಷ ದಿನೇಶ ನಾಯ್ಕ, ಜಿ.ಪಂ. ಮಾಜಿ ಸದಸ್ಯ ವಿನೋದ ಬಾಸಗೋಡ ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ