ಆ್ಯಪ್ನಗರ

ಅಂತರ್ಜಲ ಸದ್ಬಳಕೆ ಉಪನ್ಯಾಸ ಕಾರ್ಯಕ್ರಮ

ಅಂಕೋಲಾ : ಅಂತರ್ಜಲ ನಿರ್ದೇಶನಾಲಯ ಕಾರವಾರ ಹಾಗೂ ಸರಕಾರಿ ಪ್ರೌಢಶಾಲೆ ಅಲಗೇರಿ ಇವುಗಳ ಸಂಯುಕ್ತಾಶ್ರಯದಲ್ಲಿ ಅಂತರ್ಜಲ ಸದ್ಬಳಕೆ, ಸಂರಕ್ಷ ಣೆ, ನಿರ್ವಹಣೆ ಮತ್ತು ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ ಅಲಗೇರಿ ಪ್ರೌಢಶಾಲೆ ಸಭಾಂಗಣದಲ್ಲಿ ನಡೆಯಿತು.

Vijaya Karnataka 13 Feb 2019, 5:00 am
ಅಂಕೋಲಾ : ಅಂತರ್ಜಲ ನಿರ್ದೇಶನಾಲಯ ಕಾರವಾರ ಹಾಗೂ ಸರಕಾರಿ ಪ್ರೌಢಶಾಲೆ ಅಲಗೇರಿ ಇವುಗಳ ಸಂಯುಕ್ತಾಶ್ರಯದಲ್ಲಿ ಅಂತರ್ಜಲ ಸದ್ಬಳಕೆ, ಸಂರಕ್ಷ ಣೆ, ನಿರ್ವಹಣೆ ಮತ್ತು ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ ಅಲಗೇರಿ ಪ್ರೌಢಶಾಲೆ ಸಭಾಂಗಣದಲ್ಲಿ ನಡೆಯಿತು.
Vijaya Karnataka Web lecture program for ground water use
ಅಂತರ್ಜಲ ಸದ್ಬಳಕೆ ಉಪನ್ಯಾಸ ಕಾರ್ಯಕ್ರಮ


ಅಲಗೇರಿ ಗ್ರಾಪಂ ಅಧ್ಯಕ್ಷ ಮಂಜುನಾಥ ಎಚ್‌. ನಾಯಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಶಿಕ್ಷ ಕ ಅಶೋಕ ಬಂಟ ಅಧ್ಯಕ್ಷ ತೆವಹಿಸಿದ್ದರು. ಹಿರಿಯ ಭೂ ವಿಜ್ಞಾನಿ ಮಲ್ಲೇಶ ಪಿ. ಹಿಟ್ನಾಳ ಉಪಸ್ಥಿತರಿದ್ದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಿಕ್ಷ ಕ ನಾಗರಾಜ ಹನೇಹಳ್ಳಿ ಉಪನ್ಯಾಸ ನೀಡಿದರು.

ತಾಪಂ ಸದಸ್ಯ ನಂದಾ ಆರ್‌. ನಾಯ್ಕ, ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ ಡಿ. ಗಾಂವಕರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷ ಕ ನಿತ್ಯಾನಂದ ಭಂಡಾರಿ ಸ್ವಾಗತಿಸಿದರು. ಮಹಾಬಲೇಶ್ವರ ಗೌಡ ನಿರೂಪಿಸಿದರು. ಜಯಾ ನಾಯ್ಕ ವಂದಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ